ಧಾರ್ಮಿಕ ಕೇಂದ್ರಗಳಿಗೆ ಅನುಮತಿ; ಅಪಾಯದ ಬಗ್ಗೆ ಡಾ. ಮಂಜುನಾಥ್ ಹೇಳುವುದಿದು..!

ಧಾರ್ಮಿಕ ಕೇಂದ್ರಗಳಿಗೆ ಅನುಮತಿ; ಅಪಾಯದ ಬಗ್ಗೆ ಡಾ. ಮಂಜುನಾಥ್ ಹೇಳುವುದಿದು..!

Published : Jun 05, 2020, 12:50 PM IST

ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಮಾ. 23 ರಿಂದ ಬಂದ್ ಅಗಿರುವ ದೇಗುಲ, ಮಸೀದಿ, ಚರ್ಚ್‌ನಂತಹ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ರೆಸ್ಟೋರೆಂಟ್‌ಗಳನ್ನು ಜೂ. 08 ರ ಸೋಮವಾರದಿಂದ ಪುನಾರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. 

ಬೆಂಗಳೂರು (ಜೂ. 05): ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಮಾ. 23 ರಿಂದ ಬಂದ್ ಅಗಿರುವ ದೇಗುಲ, ಮಸೀದಿ, ಚರ್ಚ್‌ನಂತಹ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ರೆಸ್ಟೋರೆಂಟ್‌ಗಳನ್ನು ಜೂ. 08 ರ ಸೋಮವಾರದಿಂದ ಪುನಾರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. 

ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರಸಾದ ವಿತರಿಸಬಾದರು, ತೀರ್ಥ ಪ್ರೋಕ್ಷಣೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ಆದರೆ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದರ ಬಗ್ಗೆ ಸರ್ಕಾರದ ಮುಂದೆ ಟಾಸ್ಕ್‌ ಫೋರ್ಸ್ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಸರ್ಕಾರ ಎಷ್ಟೇ ನಿಯಮಗಳನ್ನು ತಂದರೂ ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟದ ಕೆಲಸ. ಇದರ ಸಾಧಕ ಬಾಧಕಗಳ ಬಗ್ಗೆ ಖ್ಯಾತ ವೈದ್ಯರಾದ ಡಾ. ಸಿ ಎನ್ ಮಂಜುನಾಥ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?