ಧಾರ್ಮಿಕ ಕೇಂದ್ರಗಳಿಗೆ ಅನುಮತಿ; ಅಪಾಯದ ಬಗ್ಗೆ ಡಾ. ಮಂಜುನಾಥ್ ಹೇಳುವುದಿದು..!

ಧಾರ್ಮಿಕ ಕೇಂದ್ರಗಳಿಗೆ ಅನುಮತಿ; ಅಪಾಯದ ಬಗ್ಗೆ ಡಾ. ಮಂಜುನಾಥ್ ಹೇಳುವುದಿದು..!

Published : Jun 05, 2020, 12:50 PM IST

ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಮಾ. 23 ರಿಂದ ಬಂದ್ ಅಗಿರುವ ದೇಗುಲ, ಮಸೀದಿ, ಚರ್ಚ್‌ನಂತಹ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ರೆಸ್ಟೋರೆಂಟ್‌ಗಳನ್ನು ಜೂ. 08 ರ ಸೋಮವಾರದಿಂದ ಪುನಾರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. 

ಬೆಂಗಳೂರು (ಜೂ. 05): ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಮಾ. 23 ರಿಂದ ಬಂದ್ ಅಗಿರುವ ದೇಗುಲ, ಮಸೀದಿ, ಚರ್ಚ್‌ನಂತಹ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ರೆಸ್ಟೋರೆಂಟ್‌ಗಳನ್ನು ಜೂ. 08 ರ ಸೋಮವಾರದಿಂದ ಪುನಾರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. 

ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರಸಾದ ವಿತರಿಸಬಾದರು, ತೀರ್ಥ ಪ್ರೋಕ್ಷಣೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ಆದರೆ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದರ ಬಗ್ಗೆ ಸರ್ಕಾರದ ಮುಂದೆ ಟಾಸ್ಕ್‌ ಫೋರ್ಸ್ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಸರ್ಕಾರ ಎಷ್ಟೇ ನಿಯಮಗಳನ್ನು ತಂದರೂ ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟದ ಕೆಲಸ. ಇದರ ಸಾಧಕ ಬಾಧಕಗಳ ಬಗ್ಗೆ ಖ್ಯಾತ ವೈದ್ಯರಾದ ಡಾ. ಸಿ ಎನ್ ಮಂಜುನಾಥ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!