ಬರಲಿದೆ ಕೊರೋನಾ 3ನೇ ಅಲೆ : ಎದುರಿಸಲು ಹೇಗಿರಬೇಕು ಸಿದ್ಧತೆ..?

ಬರಲಿದೆ ಕೊರೋನಾ 3ನೇ ಅಲೆ : ಎದುರಿಸಲು ಹೇಗಿರಬೇಕು ಸಿದ್ಧತೆ..?

Suvarna News   | Asianet News
Published : Jun 03, 2021, 10:42 AM ISTUpdated : Jun 03, 2021, 10:47 AM IST
  • ಕೊರೋನಾ ಎರಡನೆ ಅಲೆಯಿಂದ ತತ್ತರಿಸಿರುವ ಕರುನಾಡು
  • ಅಪ್ಪಳಿಸಲಿದೆ ಕೊರೋನಾ ಮೂರನೆ ಅಲೆ
  • 3ನೆ ಅಲೆ ಎದುರಿಸಲು ತಜ್ಞ ವೈದ್ಯರನ್ನೊಳಗೊಂಡ ಸಮಿತಿಯಿಂದ ಸಲಹೆ ಸೂಚನೆ 

 

ಬೆಂಗಳೂರು (ಜೂ.03): ರಾಜ್ಯದಲ್ಲಿ ಎರಡನೇ ಕೊರೋನಾ ಅಲೆಯೇ ತಲ್ಲಣಗೊಳಿಸಿದೆ. ಇನ್ನು 3ನೆ ಅಲೆಯ ಬಗ್ಗೆ ಈಗಾಗಲೇ ತಜ್ಞರು ಎಚ್ಚರಿಕೆ ನೀಡಿದ್ದಾರೆ. 

ಕೊವಿಡ್ : 3ನೇ ಅಲೆ ತಡೆಗೆ ಡಾ. ದೇವಿ ಶೆಟ್ಟಿಸಮಿತಿ ..

ಡಾ.ದೇವಿಪ್ರಸಾದ್ ಶೆಟ್ಟಿ ಮೂರನೇ ಅಲೆ ಎದುರಿಸಲು ಈಗಲೇ ಸಿದ್ಧರಾಗಿ ಎಂದು ಕೆಲವೊಂದು ಸಲಹೆ ನೀಡಿದ್ದಾರೆ. ಯಾವ ರೀತಿಯ ಸಿದ್ಧತೆ ಮಾಡಕೊಳ್ಳಬೇಕೆಂದು ಸೂಚಿಸಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್