ಬರಲಿದೆ ಕೊರೋನಾ 3ನೇ ಅಲೆ : ಎದುರಿಸಲು ಹೇಗಿರಬೇಕು ಸಿದ್ಧತೆ..?

ಬರಲಿದೆ ಕೊರೋನಾ 3ನೇ ಅಲೆ : ಎದುರಿಸಲು ಹೇಗಿರಬೇಕು ಸಿದ್ಧತೆ..?

Suvarna News   | Asianet News
Published : Jun 03, 2021, 10:42 AM ISTUpdated : Jun 03, 2021, 10:47 AM IST
  • ಕೊರೋನಾ ಎರಡನೆ ಅಲೆಯಿಂದ ತತ್ತರಿಸಿರುವ ಕರುನಾಡು
  • ಅಪ್ಪಳಿಸಲಿದೆ ಕೊರೋನಾ ಮೂರನೆ ಅಲೆ
  • 3ನೆ ಅಲೆ ಎದುರಿಸಲು ತಜ್ಞ ವೈದ್ಯರನ್ನೊಳಗೊಂಡ ಸಮಿತಿಯಿಂದ ಸಲಹೆ ಸೂಚನೆ 

 

ಬೆಂಗಳೂರು (ಜೂ.03): ರಾಜ್ಯದಲ್ಲಿ ಎರಡನೇ ಕೊರೋನಾ ಅಲೆಯೇ ತಲ್ಲಣಗೊಳಿಸಿದೆ. ಇನ್ನು 3ನೆ ಅಲೆಯ ಬಗ್ಗೆ ಈಗಾಗಲೇ ತಜ್ಞರು ಎಚ್ಚರಿಕೆ ನೀಡಿದ್ದಾರೆ. 

ಕೊವಿಡ್ : 3ನೇ ಅಲೆ ತಡೆಗೆ ಡಾ. ದೇವಿ ಶೆಟ್ಟಿಸಮಿತಿ ..

ಡಾ.ದೇವಿಪ್ರಸಾದ್ ಶೆಟ್ಟಿ ಮೂರನೇ ಅಲೆ ಎದುರಿಸಲು ಈಗಲೇ ಸಿದ್ಧರಾಗಿ ಎಂದು ಕೆಲವೊಂದು ಸಲಹೆ ನೀಡಿದ್ದಾರೆ. ಯಾವ ರೀತಿಯ ಸಿದ್ಧತೆ ಮಾಡಕೊಳ್ಳಬೇಕೆಂದು ಸೂಚಿಸಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?