ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ: ಪರಮೇಶ್ವರ್

ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ: ಪರಮೇಶ್ವರ್

Published : Oct 10, 2019, 12:25 PM IST

ಡಿಕೆಶಿ ಬೆನ್ನಲ್ಲೇ ಡಾ. ಜಿ. ಪರಮೇಶ್ವರ್‌ಗೂ ಐಟಿ ಶಾಕ್| ಮೂರು ಇನ್ನೋವಾ ಕಾರಿನಲ್ಲಿ ಆಗಮಿಸಿದ ಐಟಿ ಅಧಿಕಾರಿಗಳು|  ಐಟಿ ದಾಳಿ ಮಾಡಲಿ ಸಂತೋಷ, ನಮ್ಮಲ್ಲಿನ ತಪ್ಪುಗಳಿದ್ದರೆ ದಾಳಿ ಮಾಡಲಿ

ಬೆಂಗಳೂರು[ಅ.10]: ಡಿಕೆಶಿ ಬೆನ್ನಲ್ಲೇ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್‌ಗೂ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮೂರು ಇನ್ನೋವಾ ಕಾರಿನಲ್ಲಿ ಆಗಮಿಸಿದ ಐಟಿ ಅಧಿಕಾರಿಗಳು ಪರಮೇಶ್ವರ್ ಮನೆ ಹಾಗೂ ಅವರ ಒಡೆತನದ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳ ಮೇಲೆ ದಾಳೀ ನಡೆಸಿದ್ದಾರೆ.

ಪರಮೇಶ್ವರ್ ಒಡೆತನದ ತುಮಕೂರಿನ ಅತ್ಯಂತ ಪ್ರಸಿದ್ಧ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಅವರ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮನೆ ಮೇಲೂ ಅಧಿಕಾರಿಗಳು ಏಕ ಕಾಲಕ್ಕೆ ದಾಳಿ ನಡೆಸಿದ್ದಾರೆ. 

ಈ ಸಂಬಂಧ ಮೊದಲ ಪ್ರತಿಕ್ರಿಯೆ ನಿಡಿರುವ ಡಾ. ಜಿ. ಪರಮೇಶ್ವರ್ ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ, ನಮ್ಮಲ್ಲಿನ ತಪ್ಪುಗಳಿದ್ದರೆ ದಾಳಿ ಮಾಡಲಿ ಎಂದಿದ್ದಾರೆ.

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!