ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ: ಪರಮೇಶ್ವರ್

ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ: ಪರಮೇಶ್ವರ್

Published : Oct 10, 2019, 12:25 PM IST

ಡಿಕೆಶಿ ಬೆನ್ನಲ್ಲೇ ಡಾ. ಜಿ. ಪರಮೇಶ್ವರ್‌ಗೂ ಐಟಿ ಶಾಕ್| ಮೂರು ಇನ್ನೋವಾ ಕಾರಿನಲ್ಲಿ ಆಗಮಿಸಿದ ಐಟಿ ಅಧಿಕಾರಿಗಳು|  ಐಟಿ ದಾಳಿ ಮಾಡಲಿ ಸಂತೋಷ, ನಮ್ಮಲ್ಲಿನ ತಪ್ಪುಗಳಿದ್ದರೆ ದಾಳಿ ಮಾಡಲಿ

ಬೆಂಗಳೂರು[ಅ.10]: ಡಿಕೆಶಿ ಬೆನ್ನಲ್ಲೇ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್‌ಗೂ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮೂರು ಇನ್ನೋವಾ ಕಾರಿನಲ್ಲಿ ಆಗಮಿಸಿದ ಐಟಿ ಅಧಿಕಾರಿಗಳು ಪರಮೇಶ್ವರ್ ಮನೆ ಹಾಗೂ ಅವರ ಒಡೆತನದ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳ ಮೇಲೆ ದಾಳೀ ನಡೆಸಿದ್ದಾರೆ.

ಪರಮೇಶ್ವರ್ ಒಡೆತನದ ತುಮಕೂರಿನ ಅತ್ಯಂತ ಪ್ರಸಿದ್ಧ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಅವರ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮನೆ ಮೇಲೂ ಅಧಿಕಾರಿಗಳು ಏಕ ಕಾಲಕ್ಕೆ ದಾಳಿ ನಡೆಸಿದ್ದಾರೆ. 

ಈ ಸಂಬಂಧ ಮೊದಲ ಪ್ರತಿಕ್ರಿಯೆ ನಿಡಿರುವ ಡಾ. ಜಿ. ಪರಮೇಶ್ವರ್ ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ, ನಮ್ಮಲ್ಲಿನ ತಪ್ಪುಗಳಿದ್ದರೆ ದಾಳಿ ಮಾಡಲಿ ಎಂದಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!