ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ: ಪರಮೇಶ್ವರ್

ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ: ಪರಮೇಶ್ವರ್

Published : Oct 10, 2019, 12:25 PM IST

ಡಿಕೆಶಿ ಬೆನ್ನಲ್ಲೇ ಡಾ. ಜಿ. ಪರಮೇಶ್ವರ್‌ಗೂ ಐಟಿ ಶಾಕ್| ಮೂರು ಇನ್ನೋವಾ ಕಾರಿನಲ್ಲಿ ಆಗಮಿಸಿದ ಐಟಿ ಅಧಿಕಾರಿಗಳು|  ಐಟಿ ದಾಳಿ ಮಾಡಲಿ ಸಂತೋಷ, ನಮ್ಮಲ್ಲಿನ ತಪ್ಪುಗಳಿದ್ದರೆ ದಾಳಿ ಮಾಡಲಿ

ಬೆಂಗಳೂರು[ಅ.10]: ಡಿಕೆಶಿ ಬೆನ್ನಲ್ಲೇ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್‌ಗೂ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮೂರು ಇನ್ನೋವಾ ಕಾರಿನಲ್ಲಿ ಆಗಮಿಸಿದ ಐಟಿ ಅಧಿಕಾರಿಗಳು ಪರಮೇಶ್ವರ್ ಮನೆ ಹಾಗೂ ಅವರ ಒಡೆತನದ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳ ಮೇಲೆ ದಾಳೀ ನಡೆಸಿದ್ದಾರೆ.

ಪರಮೇಶ್ವರ್ ಒಡೆತನದ ತುಮಕೂರಿನ ಅತ್ಯಂತ ಪ್ರಸಿದ್ಧ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಅವರ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮನೆ ಮೇಲೂ ಅಧಿಕಾರಿಗಳು ಏಕ ಕಾಲಕ್ಕೆ ದಾಳಿ ನಡೆಸಿದ್ದಾರೆ. 

ಈ ಸಂಬಂಧ ಮೊದಲ ಪ್ರತಿಕ್ರಿಯೆ ನಿಡಿರುವ ಡಾ. ಜಿ. ಪರಮೇಶ್ವರ್ ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ, ನಮ್ಮಲ್ಲಿನ ತಪ್ಪುಗಳಿದ್ದರೆ ದಾಳಿ ಮಾಡಲಿ ಎಂದಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!