ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ: ಪರಮೇಶ್ವರ್

ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ: ಪರಮೇಶ್ವರ್

Published : Oct 10, 2019, 12:25 PM IST

ಡಿಕೆಶಿ ಬೆನ್ನಲ್ಲೇ ಡಾ. ಜಿ. ಪರಮೇಶ್ವರ್‌ಗೂ ಐಟಿ ಶಾಕ್| ಮೂರು ಇನ್ನೋವಾ ಕಾರಿನಲ್ಲಿ ಆಗಮಿಸಿದ ಐಟಿ ಅಧಿಕಾರಿಗಳು|  ಐಟಿ ದಾಳಿ ಮಾಡಲಿ ಸಂತೋಷ, ನಮ್ಮಲ್ಲಿನ ತಪ್ಪುಗಳಿದ್ದರೆ ದಾಳಿ ಮಾಡಲಿ

ಬೆಂಗಳೂರು[ಅ.10]: ಡಿಕೆಶಿ ಬೆನ್ನಲ್ಲೇ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್‌ಗೂ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮೂರು ಇನ್ನೋವಾ ಕಾರಿನಲ್ಲಿ ಆಗಮಿಸಿದ ಐಟಿ ಅಧಿಕಾರಿಗಳು ಪರಮೇಶ್ವರ್ ಮನೆ ಹಾಗೂ ಅವರ ಒಡೆತನದ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳ ಮೇಲೆ ದಾಳೀ ನಡೆಸಿದ್ದಾರೆ.

ಪರಮೇಶ್ವರ್ ಒಡೆತನದ ತುಮಕೂರಿನ ಅತ್ಯಂತ ಪ್ರಸಿದ್ಧ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಅವರ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮನೆ ಮೇಲೂ ಅಧಿಕಾರಿಗಳು ಏಕ ಕಾಲಕ್ಕೆ ದಾಳಿ ನಡೆಸಿದ್ದಾರೆ. 

ಈ ಸಂಬಂಧ ಮೊದಲ ಪ್ರತಿಕ್ರಿಯೆ ನಿಡಿರುವ ಡಾ. ಜಿ. ಪರಮೇಶ್ವರ್ ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ, ನಮ್ಮಲ್ಲಿನ ತಪ್ಪುಗಳಿದ್ದರೆ ದಾಳಿ ಮಾಡಲಿ ಎಂದಿದ್ದಾರೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?