ಬೆಂಗಳೂರಿನಲ್ಲಿ 2.23 ಲಕ್ಷ ಮಂದಿಗೆ ಸೋಂಕು? ಟಾಸ್ಕ್‌ ಫೋರ್ಸ್‌ ಸದಸ್ಯರ ವಿವರಣೆ ಇದು

ಬೆಂಗಳೂರಿನಲ್ಲಿ 2.23 ಲಕ್ಷ ಮಂದಿಗೆ ಸೋಂಕು? ಟಾಸ್ಕ್‌ ಫೋರ್ಸ್‌ ಸದಸ್ಯರ ವಿವರಣೆ ಇದು

Suvarna News   | Asianet News
Published : Jul 15, 2020, 05:45 PM ISTUpdated : Jul 15, 2020, 05:49 PM IST

ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ತಜ್ಞರ ಲೆಕ್ಕಾಚಾರದ ಪ್ರಕಾರ ಈಗಾಗಲೇ 2. 23 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದು ನಿಜಕ್ಕೂ ಗಾಬರಿಪಡಿಸುತ್ತಿದೆ. ಈವರೆಗೂ ನಗರದಲ್ಲಿ 15,599  ಸೋಂಕಿತರು ಪತ್ತೆಯಾಗಿದ್ದಾರೆ. ವೈರಸ್ ಅಟ್ಯಾಕ್ ಆಗಿ 4-5 ದಿನಗಳ ಬಳಿಕ ಲಕ್ಷಣ ಪತ್ತೆಯಾಗುತ್ತದೆ. ಕೋವಿಡ್ ರಿಪೋರ್ಟ್ ಬರುವುದಕ್ಕೆ ಕನಿಷ್ಠ ಐದು ದಿನಗಳು ಬೇಕು. ಇದು ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. 
 

ಬೆಂಗಳೂರು (ಜು. 15): ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ತಜ್ಞರ ಲೆಕ್ಕಾಚಾರದ ಪ್ರಕಾರ ಈಗಾಗಲೇ 2. 23 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದು ನಿಜಕ್ಕೂ ಗಾಬರಿಪಡಿಸುತ್ತಿದೆ. ಈವರೆಗೂ ನಗರದಲ್ಲಿ 15,599  ಸೋಂಕಿತರು ಪತ್ತೆಯಾಗಿದ್ದಾರೆ. ವೈರಸ್ ಅಟ್ಯಾಕ್ ಆಗಿ 4-5 ದಿನಗಳ ಬಳಿಕ ಲಕ್ಷಣ ಪತ್ತೆಯಾಗುತ್ತದೆ. ಕೋವಿಡ್ ರಿಪೋರ್ಟ್ ಬರುವುದಕ್ಕೆ ಕನಿಷ್ಠ ಐದು ದಿನಗಳು ಬೇಕು. ಇದು ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. 

ಐದು ತಿಂಗಳಲ್ಲಿ 486 ಮಂದಿ ಸಾವನ್ನಪ್ಪಿದ್ದಾರೆ. 358 ಮಂದಿ ಬಲಿಯಾಗಿದ್ದಾರೆ. ಈಗ 2 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ಎನ್ನುತ್ತಿದ್ದಾರೆ. ಏನಪ್ಪಾ ಇದು ಲೆಕ್ಕಾಚಾರ? ಟಾಸ್ಕ್‌ಫೋರ್ಸ್‌ ಸದಸ್ಯ ಡಾ. ಗಿರಿಧರ್ ಬಾಬು ವಿವರಿಸಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!