ಬೆಂಗಳೂರಿನಲ್ಲಿ 2.23 ಲಕ್ಷ ಮಂದಿಗೆ ಸೋಂಕು? ಟಾಸ್ಕ್‌ ಫೋರ್ಸ್‌ ಸದಸ್ಯರ ವಿವರಣೆ ಇದು

ಬೆಂಗಳೂರಿನಲ್ಲಿ 2.23 ಲಕ್ಷ ಮಂದಿಗೆ ಸೋಂಕು? ಟಾಸ್ಕ್‌ ಫೋರ್ಸ್‌ ಸದಸ್ಯರ ವಿವರಣೆ ಇದು

Suvarna News   | Asianet News
Published : Jul 15, 2020, 05:45 PM ISTUpdated : Jul 15, 2020, 05:49 PM IST

ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ತಜ್ಞರ ಲೆಕ್ಕಾಚಾರದ ಪ್ರಕಾರ ಈಗಾಗಲೇ 2. 23 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದು ನಿಜಕ್ಕೂ ಗಾಬರಿಪಡಿಸುತ್ತಿದೆ. ಈವರೆಗೂ ನಗರದಲ್ಲಿ 15,599  ಸೋಂಕಿತರು ಪತ್ತೆಯಾಗಿದ್ದಾರೆ. ವೈರಸ್ ಅಟ್ಯಾಕ್ ಆಗಿ 4-5 ದಿನಗಳ ಬಳಿಕ ಲಕ್ಷಣ ಪತ್ತೆಯಾಗುತ್ತದೆ. ಕೋವಿಡ್ ರಿಪೋರ್ಟ್ ಬರುವುದಕ್ಕೆ ಕನಿಷ್ಠ ಐದು ದಿನಗಳು ಬೇಕು. ಇದು ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. 
 

ಬೆಂಗಳೂರು (ಜು. 15): ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ತಜ್ಞರ ಲೆಕ್ಕಾಚಾರದ ಪ್ರಕಾರ ಈಗಾಗಲೇ 2. 23 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದು ನಿಜಕ್ಕೂ ಗಾಬರಿಪಡಿಸುತ್ತಿದೆ. ಈವರೆಗೂ ನಗರದಲ್ಲಿ 15,599  ಸೋಂಕಿತರು ಪತ್ತೆಯಾಗಿದ್ದಾರೆ. ವೈರಸ್ ಅಟ್ಯಾಕ್ ಆಗಿ 4-5 ದಿನಗಳ ಬಳಿಕ ಲಕ್ಷಣ ಪತ್ತೆಯಾಗುತ್ತದೆ. ಕೋವಿಡ್ ರಿಪೋರ್ಟ್ ಬರುವುದಕ್ಕೆ ಕನಿಷ್ಠ ಐದು ದಿನಗಳು ಬೇಕು. ಇದು ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. 

ಐದು ತಿಂಗಳಲ್ಲಿ 486 ಮಂದಿ ಸಾವನ್ನಪ್ಪಿದ್ದಾರೆ. 358 ಮಂದಿ ಬಲಿಯಾಗಿದ್ದಾರೆ. ಈಗ 2 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ಎನ್ನುತ್ತಿದ್ದಾರೆ. ಏನಪ್ಪಾ ಇದು ಲೆಕ್ಕಾಚಾರ? ಟಾಸ್ಕ್‌ಫೋರ್ಸ್‌ ಸದಸ್ಯ ಡಾ. ಗಿರಿಧರ್ ಬಾಬು ವಿವರಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!