Karnataka Politics: ಸಂಪರ್ಕದಲ್ಲಿರುವವರ ಪಟ್ಟಿ ಬಿಡುಗಡೆ ಮಾಡಲಿ, ಕಾಂಗ್ರೆಸ್‌ಗೆ ಸುಧಾಕರ್ ಸವಾಲು

Karnataka Politics: ಸಂಪರ್ಕದಲ್ಲಿರುವವರ ಪಟ್ಟಿ ಬಿಡುಗಡೆ ಮಾಡಲಿ, ಕಾಂಗ್ರೆಸ್‌ಗೆ ಸುಧಾಕರ್ ಸವಾಲು

Published : Jan 26, 2022, 05:57 PM ISTUpdated : Jan 26, 2022, 06:33 PM IST

'ಮೊದಲು ಸಂಪರ್ಕದಲ್ಲಿರುವವರ ಪಟ್ಟಿ ಬಿಡುಗಡೆ ಮಾಡಲಿ. ಸಂಪರ್ಕದಲ್ಲಿದ್ದಾರೆ ಎಂದ ಮಾತ್ರಕ್ಕೆ ಅವರ ಪಕ್ಷಕ್ಕೆ ಹೋಗುತ್ತಾರೆ ಎಂಬುದೆಲ್ಲಾ ಸುಳ್ಳು. ವಿಶ್ವಾಸ ಬೇರೆ, ಹೋಗೋದು ಬೇರೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ (Dr Sudhakar) ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಜ. 26): ಜೆಡಿಎಸ್‌ ಮತ್ತು ಬಿಜೆಪಿ ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿರುವುದು ನಿಜ. ಆದರೆ ಅವರ ಹೆಸರನ್ನು ಮಾತ್ರ ಈಗ ಹೇಳುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಅಲ್ಲದೆ, ಯಾವುದೇ ಷರತ್ತು ಇಲ್ಲದೆ ಪಕ್ಷ ಸೇರ್ಪಡೆಯಾಗುವುದಾದರೆ ಸ್ವಾಗತ ಎಂದೂ ಹೇಳಿದ್ದಾರೆ. 

'ಮೊದಲು ಸಂಪರ್ಕದಲ್ಲಿರುವವರ ಪಟ್ಟಿ ಬಿಡುಗಡೆ ಮಾಡಲಿ. ಸಂಪರ್ಕದಲ್ಲಿದ್ದಾರೆ ಎಂದ ಮಾತ್ರಕ್ಕೆ ಅವರ ಪಕ್ಷಕ್ಕೆ ಹೋಗುತ್ತಾರೆ ಎಂಬುದೆಲ್ಲಾ ಸುಳ್ಳು. ವಿಶ್ವಾಸ ಬೇರೆ, ಹೋಗೋದು ಬೇರೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more