ಭರವಸೆ ಮೂಡಿಸಿದೆ ಆಕ್ಸ್‌ಫರ್ಡ್‌ ಲಸಿಕೆ : ಟ್ರಯಲ್‌ಗೆ ಒಳಗಾದ ವೈದ್ಯೆ ಹೇಳೋದೇನು?

ಭರವಸೆ ಮೂಡಿಸಿದೆ ಆಕ್ಸ್‌ಫರ್ಡ್‌ ಲಸಿಕೆ : ಟ್ರಯಲ್‌ಗೆ ಒಳಗಾದ ವೈದ್ಯೆ ಹೇಳೋದೇನು?

Published : Nov 25, 2020, 11:29 AM ISTUpdated : Nov 25, 2020, 11:32 AM IST

ರಾಜ್ಯದಲ್ಲಿ ಆಕ್ಸ್‌ಫರ್ಡ್‌ ಲಸಿಕೆ ಟ್ರಯಲ್ 3 ನೇ  ಹಂತದಲ್ಲಿದೆ. ಮೈಸೂರು ಜೆಎಸ್‌ಎಸ್ ಕಾಲೇಜಿನಲ್ಲಿ ಮೂರನೇ ಹಂತದ ಟ್ರಯಲ್ ನಡೆದಿದೆ. ಟ್ರಯಲ್‌ಗೆ ಒಳಗಾದ ವೈದ್ಯೆ ಡಾ. ಮಂಜುಳಾ ಸುವರ್ಣ ನ್ಯೂಸ್‌ ಜೊತೆ ಅನುಭವವನ್ನು ಹಂಚಿಕೊಂಡಿದ್ದಾರೆ. 

ಬೆಂಗಳೂರು (ನ. 25): ಈಗ ದೇಶಾದ್ಯಂತ ಕೊರೊನಾ ಲಸಿಕೆ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಯಾವಾಗ ಲಸಿಕೆ ಬರುತ್ತದೆ? ಎಂದು ಎಲ್ಲರೂ ಕಾದು ಕುಳಿತಿದ್ದಾರೆ. ಈಗಾಗಲೇ ಆಕ್ಸ್‌ಫರ್ಡ್ ಲಸಿಕೆ ಬಗ್ಗೆ ಭರವಸೆ ಮೂಡಿದೆ. 

ರಾಜ್ಯದಲ್ಲಿ ಆಕ್ಸ್‌ಫರ್ಡ್‌ ಲಸಿಕೆ ಟ್ರಯಲ್ 3 ನೇ  ಹಂತದಲ್ಲಿದೆ. ಮೈಸೂರು ಜೆಎಸ್‌ಎಸ್ ಕಾಲೇಜಿನಲ್ಲಿ ಮೂರನೇ ಹಂತದ ಟ್ರಯಲ್ ನಡೆದಿದೆ. ಟ್ರಯಲ್‌ಗೆ ಒಳಗಾದ ವೈದ್ಯೆ ಡಾ. ಮಂಜುಳಾ ಸುವರ್ಣ ನ್ಯೂಸ್‌ ಜೊತೆ ಅನುಭವವನ್ನು ಹಂಚಿಕೊಂಡಿದ್ದಾರೆ. 

'ಮೊದಲು ನನಗೂ ಭಯವಿತ್ತು. ನನ್ನ ಸಹೋದ್ಯೋಗಿಗಳು ತೆಗೆದುಕೊಂಡ ಮೇಲೆ ನನಗೂ ಧೈರ್ಯ ಬಂತು. ಸೇಫ್ ಅಂತ ತಿಳಿದ ಮೇಲೆ ಧೈರ್ಯ ಮಾಡಿ ನಾನು ವ್ಯಾಕ್ಸಿನ್ ತೆಗೆದುಕೊಂಡೆ' ಎಂದು ಮಂಜುಳಾ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!