ಭರವಸೆ ಮೂಡಿಸಿದೆ ಆಕ್ಸ್‌ಫರ್ಡ್‌ ಲಸಿಕೆ : ಟ್ರಯಲ್‌ಗೆ ಒಳಗಾದ ವೈದ್ಯೆ ಹೇಳೋದೇನು?

ಭರವಸೆ ಮೂಡಿಸಿದೆ ಆಕ್ಸ್‌ಫರ್ಡ್‌ ಲಸಿಕೆ : ಟ್ರಯಲ್‌ಗೆ ಒಳಗಾದ ವೈದ್ಯೆ ಹೇಳೋದೇನು?

Published : Nov 25, 2020, 11:29 AM ISTUpdated : Nov 25, 2020, 11:32 AM IST

ರಾಜ್ಯದಲ್ಲಿ ಆಕ್ಸ್‌ಫರ್ಡ್‌ ಲಸಿಕೆ ಟ್ರಯಲ್ 3 ನೇ  ಹಂತದಲ್ಲಿದೆ. ಮೈಸೂರು ಜೆಎಸ್‌ಎಸ್ ಕಾಲೇಜಿನಲ್ಲಿ ಮೂರನೇ ಹಂತದ ಟ್ರಯಲ್ ನಡೆದಿದೆ. ಟ್ರಯಲ್‌ಗೆ ಒಳಗಾದ ವೈದ್ಯೆ ಡಾ. ಮಂಜುಳಾ ಸುವರ್ಣ ನ್ಯೂಸ್‌ ಜೊತೆ ಅನುಭವವನ್ನು ಹಂಚಿಕೊಂಡಿದ್ದಾರೆ. 

ಬೆಂಗಳೂರು (ನ. 25): ಈಗ ದೇಶಾದ್ಯಂತ ಕೊರೊನಾ ಲಸಿಕೆ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಯಾವಾಗ ಲಸಿಕೆ ಬರುತ್ತದೆ? ಎಂದು ಎಲ್ಲರೂ ಕಾದು ಕುಳಿತಿದ್ದಾರೆ. ಈಗಾಗಲೇ ಆಕ್ಸ್‌ಫರ್ಡ್ ಲಸಿಕೆ ಬಗ್ಗೆ ಭರವಸೆ ಮೂಡಿದೆ. 

ರಾಜ್ಯದಲ್ಲಿ ಆಕ್ಸ್‌ಫರ್ಡ್‌ ಲಸಿಕೆ ಟ್ರಯಲ್ 3 ನೇ  ಹಂತದಲ್ಲಿದೆ. ಮೈಸೂರು ಜೆಎಸ್‌ಎಸ್ ಕಾಲೇಜಿನಲ್ಲಿ ಮೂರನೇ ಹಂತದ ಟ್ರಯಲ್ ನಡೆದಿದೆ. ಟ್ರಯಲ್‌ಗೆ ಒಳಗಾದ ವೈದ್ಯೆ ಡಾ. ಮಂಜುಳಾ ಸುವರ್ಣ ನ್ಯೂಸ್‌ ಜೊತೆ ಅನುಭವವನ್ನು ಹಂಚಿಕೊಂಡಿದ್ದಾರೆ. 

'ಮೊದಲು ನನಗೂ ಭಯವಿತ್ತು. ನನ್ನ ಸಹೋದ್ಯೋಗಿಗಳು ತೆಗೆದುಕೊಂಡ ಮೇಲೆ ನನಗೂ ಧೈರ್ಯ ಬಂತು. ಸೇಫ್ ಅಂತ ತಿಳಿದ ಮೇಲೆ ಧೈರ್ಯ ಮಾಡಿ ನಾನು ವ್ಯಾಕ್ಸಿನ್ ತೆಗೆದುಕೊಂಡೆ' ಎಂದು ಮಂಜುಳಾ ಹೇಳಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!