ಭರವಸೆ ಮೂಡಿಸಿದೆ ಆಕ್ಸ್‌ಫರ್ಡ್‌ ಲಸಿಕೆ : ಟ್ರಯಲ್‌ಗೆ ಒಳಗಾದ ವೈದ್ಯೆ ಹೇಳೋದೇನು?

ಭರವಸೆ ಮೂಡಿಸಿದೆ ಆಕ್ಸ್‌ಫರ್ಡ್‌ ಲಸಿಕೆ : ಟ್ರಯಲ್‌ಗೆ ಒಳಗಾದ ವೈದ್ಯೆ ಹೇಳೋದೇನು?

Published : Nov 25, 2020, 11:29 AM ISTUpdated : Nov 25, 2020, 11:32 AM IST

ರಾಜ್ಯದಲ್ಲಿ ಆಕ್ಸ್‌ಫರ್ಡ್‌ ಲಸಿಕೆ ಟ್ರಯಲ್ 3 ನೇ  ಹಂತದಲ್ಲಿದೆ. ಮೈಸೂರು ಜೆಎಸ್‌ಎಸ್ ಕಾಲೇಜಿನಲ್ಲಿ ಮೂರನೇ ಹಂತದ ಟ್ರಯಲ್ ನಡೆದಿದೆ. ಟ್ರಯಲ್‌ಗೆ ಒಳಗಾದ ವೈದ್ಯೆ ಡಾ. ಮಂಜುಳಾ ಸುವರ್ಣ ನ್ಯೂಸ್‌ ಜೊತೆ ಅನುಭವವನ್ನು ಹಂಚಿಕೊಂಡಿದ್ದಾರೆ. 

ಬೆಂಗಳೂರು (ನ. 25): ಈಗ ದೇಶಾದ್ಯಂತ ಕೊರೊನಾ ಲಸಿಕೆ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಯಾವಾಗ ಲಸಿಕೆ ಬರುತ್ತದೆ? ಎಂದು ಎಲ್ಲರೂ ಕಾದು ಕುಳಿತಿದ್ದಾರೆ. ಈಗಾಗಲೇ ಆಕ್ಸ್‌ಫರ್ಡ್ ಲಸಿಕೆ ಬಗ್ಗೆ ಭರವಸೆ ಮೂಡಿದೆ. 

ರಾಜ್ಯದಲ್ಲಿ ಆಕ್ಸ್‌ಫರ್ಡ್‌ ಲಸಿಕೆ ಟ್ರಯಲ್ 3 ನೇ  ಹಂತದಲ್ಲಿದೆ. ಮೈಸೂರು ಜೆಎಸ್‌ಎಸ್ ಕಾಲೇಜಿನಲ್ಲಿ ಮೂರನೇ ಹಂತದ ಟ್ರಯಲ್ ನಡೆದಿದೆ. ಟ್ರಯಲ್‌ಗೆ ಒಳಗಾದ ವೈದ್ಯೆ ಡಾ. ಮಂಜುಳಾ ಸುವರ್ಣ ನ್ಯೂಸ್‌ ಜೊತೆ ಅನುಭವವನ್ನು ಹಂಚಿಕೊಂಡಿದ್ದಾರೆ. 

'ಮೊದಲು ನನಗೂ ಭಯವಿತ್ತು. ನನ್ನ ಸಹೋದ್ಯೋಗಿಗಳು ತೆಗೆದುಕೊಂಡ ಮೇಲೆ ನನಗೂ ಧೈರ್ಯ ಬಂತು. ಸೇಫ್ ಅಂತ ತಿಳಿದ ಮೇಲೆ ಧೈರ್ಯ ಮಾಡಿ ನಾನು ವ್ಯಾಕ್ಸಿನ್ ತೆಗೆದುಕೊಂಡೆ' ಎಂದು ಮಂಜುಳಾ ಹೇಳಿದ್ದಾರೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ