ಭರವಸೆ ಮೂಡಿಸಿದೆ ಆಕ್ಸ್‌ಫರ್ಡ್‌ ಲಸಿಕೆ : ಟ್ರಯಲ್‌ಗೆ ಒಳಗಾದ ವೈದ್ಯೆ ಹೇಳೋದೇನು?

ಭರವಸೆ ಮೂಡಿಸಿದೆ ಆಕ್ಸ್‌ಫರ್ಡ್‌ ಲಸಿಕೆ : ಟ್ರಯಲ್‌ಗೆ ಒಳಗಾದ ವೈದ್ಯೆ ಹೇಳೋದೇನು?

Published : Nov 25, 2020, 11:29 AM ISTUpdated : Nov 25, 2020, 11:32 AM IST

ರಾಜ್ಯದಲ್ಲಿ ಆಕ್ಸ್‌ಫರ್ಡ್‌ ಲಸಿಕೆ ಟ್ರಯಲ್ 3 ನೇ  ಹಂತದಲ್ಲಿದೆ. ಮೈಸೂರು ಜೆಎಸ್‌ಎಸ್ ಕಾಲೇಜಿನಲ್ಲಿ ಮೂರನೇ ಹಂತದ ಟ್ರಯಲ್ ನಡೆದಿದೆ. ಟ್ರಯಲ್‌ಗೆ ಒಳಗಾದ ವೈದ್ಯೆ ಡಾ. ಮಂಜುಳಾ ಸುವರ್ಣ ನ್ಯೂಸ್‌ ಜೊತೆ ಅನುಭವವನ್ನು ಹಂಚಿಕೊಂಡಿದ್ದಾರೆ. 

ಬೆಂಗಳೂರು (ನ. 25): ಈಗ ದೇಶಾದ್ಯಂತ ಕೊರೊನಾ ಲಸಿಕೆ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಯಾವಾಗ ಲಸಿಕೆ ಬರುತ್ತದೆ? ಎಂದು ಎಲ್ಲರೂ ಕಾದು ಕುಳಿತಿದ್ದಾರೆ. ಈಗಾಗಲೇ ಆಕ್ಸ್‌ಫರ್ಡ್ ಲಸಿಕೆ ಬಗ್ಗೆ ಭರವಸೆ ಮೂಡಿದೆ. 

ರಾಜ್ಯದಲ್ಲಿ ಆಕ್ಸ್‌ಫರ್ಡ್‌ ಲಸಿಕೆ ಟ್ರಯಲ್ 3 ನೇ  ಹಂತದಲ್ಲಿದೆ. ಮೈಸೂರು ಜೆಎಸ್‌ಎಸ್ ಕಾಲೇಜಿನಲ್ಲಿ ಮೂರನೇ ಹಂತದ ಟ್ರಯಲ್ ನಡೆದಿದೆ. ಟ್ರಯಲ್‌ಗೆ ಒಳಗಾದ ವೈದ್ಯೆ ಡಾ. ಮಂಜುಳಾ ಸುವರ್ಣ ನ್ಯೂಸ್‌ ಜೊತೆ ಅನುಭವವನ್ನು ಹಂಚಿಕೊಂಡಿದ್ದಾರೆ. 

'ಮೊದಲು ನನಗೂ ಭಯವಿತ್ತು. ನನ್ನ ಸಹೋದ್ಯೋಗಿಗಳು ತೆಗೆದುಕೊಂಡ ಮೇಲೆ ನನಗೂ ಧೈರ್ಯ ಬಂತು. ಸೇಫ್ ಅಂತ ತಿಳಿದ ಮೇಲೆ ಧೈರ್ಯ ಮಾಡಿ ನಾನು ವ್ಯಾಕ್ಸಿನ್ ತೆಗೆದುಕೊಂಡೆ' ಎಂದು ಮಂಜುಳಾ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!