'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು'ಎಂಬಂತಿದ್ದರು ಡಾ. ರಾಜ್

'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು'ಎಂಬಂತಿದ್ದರು ಡಾ. ರಾಜ್

Published : Nov 02, 2020, 05:31 PM IST

'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು' ಎನ್ನುವುದಕ್ಕೆ ಅನ್ವರ್ಥಕವಾಗಿರುವವರು ವರನಟ ಡಾ. ರಾಜ್‌ಕುಮಾರ್ . ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಲಾಜಿಲ್ಲದೇ ಹೋರಾಟಕ್ಕೆ ನಿಲ್ಲುತ್ತಿದ್ದರು. 

'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು' ಎನ್ನುವುದಕ್ಕೆ ಅನ್ವರ್ಥಕವಾಗಿರುವವರು ವರನಟ ಡಾ. ರಾಜ್‌ಕುಮಾರ್ . ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಲಾಜಿಲ್ಲದೇ ಹೋರಾಟಕ್ಕೆ ನಿಲ್ಲುತ್ತಿದ್ದರು.

ಕನ್ನಡವನ್ನು ಒಂದು ಭಾಷೆಯಾಗಿ ನೋಡಿಲ್ಲ, ಪ್ರೇಮಿಯಾಗಿ ಆರಾಧಿಸಿದ್ರು. ಭಕ್ತನಾಗಿ ಪೂಜಿಸಿದ್ರು. ಕನ್ನಡ ಚಿತ್ರರಂಗವನ್ನು ಎತ್ತರಕ್ಕೆ ಕೊಂಡೊಯ್ದರು. ಕನ್ನಡ ರಾಜ್ಯೋತ್ಸವ ಬಂದಾಗ ಡಾ. ರಾಜ್‌ರನ್ನು ನೆನೆಯದೇ ಇದ್ದರೆ ಅದು ಸಂಪೂರ್ಣವಾಗುವುದಿಲ್ಲ. ಡಾ. ರಾಜ್‌ಗೊಂದು ನಮನ ಸಲ್ಲಿಸುತ್ತಾ, ಅವರ ಕನ್ನಡ ಪ್ರೇಮವನ್ನು ತಿಳಿಯೋಣ!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!