'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು'ಎಂಬಂತಿದ್ದರು ಡಾ. ರಾಜ್

'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು'ಎಂಬಂತಿದ್ದರು ಡಾ. ರಾಜ್

Published : Nov 02, 2020, 05:31 PM IST

'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು' ಎನ್ನುವುದಕ್ಕೆ ಅನ್ವರ್ಥಕವಾಗಿರುವವರು ವರನಟ ಡಾ. ರಾಜ್‌ಕುಮಾರ್ . ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಲಾಜಿಲ್ಲದೇ ಹೋರಾಟಕ್ಕೆ ನಿಲ್ಲುತ್ತಿದ್ದರು. 

'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು' ಎನ್ನುವುದಕ್ಕೆ ಅನ್ವರ್ಥಕವಾಗಿರುವವರು ವರನಟ ಡಾ. ರಾಜ್‌ಕುಮಾರ್ . ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಲಾಜಿಲ್ಲದೇ ಹೋರಾಟಕ್ಕೆ ನಿಲ್ಲುತ್ತಿದ್ದರು.

ಕನ್ನಡವನ್ನು ಒಂದು ಭಾಷೆಯಾಗಿ ನೋಡಿಲ್ಲ, ಪ್ರೇಮಿಯಾಗಿ ಆರಾಧಿಸಿದ್ರು. ಭಕ್ತನಾಗಿ ಪೂಜಿಸಿದ್ರು. ಕನ್ನಡ ಚಿತ್ರರಂಗವನ್ನು ಎತ್ತರಕ್ಕೆ ಕೊಂಡೊಯ್ದರು. ಕನ್ನಡ ರಾಜ್ಯೋತ್ಸವ ಬಂದಾಗ ಡಾ. ರಾಜ್‌ರನ್ನು ನೆನೆಯದೇ ಇದ್ದರೆ ಅದು ಸಂಪೂರ್ಣವಾಗುವುದಿಲ್ಲ. ಡಾ. ರಾಜ್‌ಗೊಂದು ನಮನ ಸಲ್ಲಿಸುತ್ತಾ, ಅವರ ಕನ್ನಡ ಪ್ರೇಮವನ್ನು ತಿಳಿಯೋಣ!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!