'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು'ಎಂಬಂತಿದ್ದರು ಡಾ. ರಾಜ್

'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು'ಎಂಬಂತಿದ್ದರು ಡಾ. ರಾಜ್

Published : Nov 02, 2020, 05:31 PM IST

'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು' ಎನ್ನುವುದಕ್ಕೆ ಅನ್ವರ್ಥಕವಾಗಿರುವವರು ವರನಟ ಡಾ. ರಾಜ್‌ಕುಮಾರ್ . ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಲಾಜಿಲ್ಲದೇ ಹೋರಾಟಕ್ಕೆ ನಿಲ್ಲುತ್ತಿದ್ದರು. 

'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು' ಎನ್ನುವುದಕ್ಕೆ ಅನ್ವರ್ಥಕವಾಗಿರುವವರು ವರನಟ ಡಾ. ರಾಜ್‌ಕುಮಾರ್ . ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಲಾಜಿಲ್ಲದೇ ಹೋರಾಟಕ್ಕೆ ನಿಲ್ಲುತ್ತಿದ್ದರು.

ಕನ್ನಡವನ್ನು ಒಂದು ಭಾಷೆಯಾಗಿ ನೋಡಿಲ್ಲ, ಪ್ರೇಮಿಯಾಗಿ ಆರಾಧಿಸಿದ್ರು. ಭಕ್ತನಾಗಿ ಪೂಜಿಸಿದ್ರು. ಕನ್ನಡ ಚಿತ್ರರಂಗವನ್ನು ಎತ್ತರಕ್ಕೆ ಕೊಂಡೊಯ್ದರು. ಕನ್ನಡ ರಾಜ್ಯೋತ್ಸವ ಬಂದಾಗ ಡಾ. ರಾಜ್‌ರನ್ನು ನೆನೆಯದೇ ಇದ್ದರೆ ಅದು ಸಂಪೂರ್ಣವಾಗುವುದಿಲ್ಲ. ಡಾ. ರಾಜ್‌ಗೊಂದು ನಮನ ಸಲ್ಲಿಸುತ್ತಾ, ಅವರ ಕನ್ನಡ ಪ್ರೇಮವನ್ನು ತಿಳಿಯೋಣ!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?