'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು'ಎಂಬಂತಿದ್ದರು ಡಾ. ರಾಜ್

'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು'ಎಂಬಂತಿದ್ದರು ಡಾ. ರಾಜ್

Published : Nov 02, 2020, 05:31 PM IST

'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು' ಎನ್ನುವುದಕ್ಕೆ ಅನ್ವರ್ಥಕವಾಗಿರುವವರು ವರನಟ ಡಾ. ರಾಜ್‌ಕುಮಾರ್ . ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಲಾಜಿಲ್ಲದೇ ಹೋರಾಟಕ್ಕೆ ನಿಲ್ಲುತ್ತಿದ್ದರು. 

'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು' ಎನ್ನುವುದಕ್ಕೆ ಅನ್ವರ್ಥಕವಾಗಿರುವವರು ವರನಟ ಡಾ. ರಾಜ್‌ಕುಮಾರ್ . ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಲಾಜಿಲ್ಲದೇ ಹೋರಾಟಕ್ಕೆ ನಿಲ್ಲುತ್ತಿದ್ದರು.

ಕನ್ನಡವನ್ನು ಒಂದು ಭಾಷೆಯಾಗಿ ನೋಡಿಲ್ಲ, ಪ್ರೇಮಿಯಾಗಿ ಆರಾಧಿಸಿದ್ರು. ಭಕ್ತನಾಗಿ ಪೂಜಿಸಿದ್ರು. ಕನ್ನಡ ಚಿತ್ರರಂಗವನ್ನು ಎತ್ತರಕ್ಕೆ ಕೊಂಡೊಯ್ದರು. ಕನ್ನಡ ರಾಜ್ಯೋತ್ಸವ ಬಂದಾಗ ಡಾ. ರಾಜ್‌ರನ್ನು ನೆನೆಯದೇ ಇದ್ದರೆ ಅದು ಸಂಪೂರ್ಣವಾಗುವುದಿಲ್ಲ. ಡಾ. ರಾಜ್‌ಗೊಂದು ನಮನ ಸಲ್ಲಿಸುತ್ತಾ, ಅವರ ಕನ್ನಡ ಪ್ರೇಮವನ್ನು ತಿಳಿಯೋಣ!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!