ಡಿಸಿಸಿ ಬ್ಯಾಂಕ್‌ನಲ್ಲಿ ಭ್ರಷ್ಟಾಚಾರ: ರಮೇಶ್ ಕುಮಾರ್‌ರನ್ನು ಜೈಲಿಗೆ ಕಳ್ಸೋವರ್ಗು ಬಿಡಲ್ಲ: ಸುಧಾಕರ್

ಡಿಸಿಸಿ ಬ್ಯಾಂಕ್‌ನಲ್ಲಿ ಭ್ರಷ್ಟಾಚಾರ: ರಮೇಶ್ ಕುಮಾರ್‌ರನ್ನು ಜೈಲಿಗೆ ಕಳ್ಸೋವರ್ಗು ಬಿಡಲ್ಲ: ಸುಧಾಕರ್

Published : Oct 20, 2021, 02:15 PM ISTUpdated : Oct 20, 2021, 02:19 PM IST

 ಕೋಲಾರ ಡಿಸಿಸಿ ಬ್ಯಾಂಕನ್ನು ರಮೇಶ್ ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ. ಇಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದರ ಬಗ್ಗೆ ಪಾರದರ್ಶಕ ತನಿಖೆಯಾಗಬೇಕು: ಡಾ. ಸುಧಾಕರ್

ಬೆಂಗಳೂರು (ಅ. 20): 'ಕೋಲಾರ ಡಿಸಿಸಿ ಬ್ಯಾಂಕನ್ನು ರಮೇಶ್ ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ. ಇಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದರ ಬಗ್ಗೆ ಪಾರದರ್ಶಕ ತನಿಖೆಯಾಗಬೇಕು. ತನಿಖೆಯಾಗಲು ವಿಶ್ವನಾಥ್, ಶಿವಶಂಕರ್ ರೆಡ್ಡಿ ಬಿಡುವುದಿಲ್ಲ. ಕೋರ್ಟ್‌ಗೆ ಹೋಗಿ ಸ್ಟೇ ಆರ್ಡರ್ ತಂದಿದ್ದಾರೆ. ಇವರು ಸಾಚಾ ಆಗಿದ್ರೆ ತನಿಖೆಗೆ ಒಪ್ಪಿಕೊಳ್ಳುತ್ತಿದ್ದರು. ಸತ್ಯ ಆಚೆ ಬಂದರೆ ಜೈಲಿಗೆ ಹೋಗುತ್ತೀರಿ ಎಂದು ನಿಮಗೆ ಗೊತ್ತಿದೆ. ನಿಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಹೊರ ತರುತ್ತೇನೆ. ಈ ಸುಧಾಕರ್ ಸುಮ್ಮನೆ ಬಿಡುವುದಿಲ್ಲ' ಎಂದು ಜರಬಂಡೆ ಗ್ರಾಮದಲ್ಲಿ ಸಚಿವ ಡಾ. ಸುಧಾಕರ್ ಗುಡುಗಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!