ಬೆಡ್, ವೆಂಟಿಲೇಟರ್, ಆಕ್ಸಿಜನ್ ಕೊರತೆಯಾಗದಂತೆ ಶೀಘ್ರ ವ್ಯವಸ್ಥೆ: ಡಾ. ಸುಧಾಕರ್ ಭರವಸೆ

ಬೆಡ್, ವೆಂಟಿಲೇಟರ್, ಆಕ್ಸಿಜನ್ ಕೊರತೆಯಾಗದಂತೆ ಶೀಘ್ರ ವ್ಯವಸ್ಥೆ: ಡಾ. ಸುಧಾಕರ್ ಭರವಸೆ

Suvarna News   | Asianet News
Published : Apr 23, 2021, 11:15 AM IST

 ದಿನದಿಂದ ದಿನಕ್ಕೆ ಐಸಿಯು ಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆಕ್ಸಿಜನ್ ಸಿಗುತ್ತಿಲ್ಲ, ಬೆಡ್ ಸಿಗುತ್ತಿಲ್ಲ ಎಂಬ ದೂರು ಹೆಚ್ಚಾಗುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. 

ಬೆಂಗಳೂರು (ಏ. 23): ದಿನದಿಂದ ದಿನಕ್ಕೆ ಐಸಿಯು ಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆಕ್ಸಿಜನ್ ಸಿಗುತ್ತಿಲ್ಲ, ಬೆಡ್ ಸಿಗುತ್ತಿಲ್ಲ ಎಂಬ ದೂರು ಹೆಚ್ಚಾಗುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. 

'ಸಿಎಂ ಜೊತೆ ಚರ್ಚಿಸಿದ್ದೇವೆ. ಬೆಂಗಳೂರಿನಲ್ಲಿ ವಾರದೊಳಗೆ ಕನಿಷ್ಠ 2 ಸಾವಿರ ಐಸಿಯು ಬೆಡ್‌ಗಳನ್ನು ಮೇಕ್ ಶಿಫ್ಟ್ ಹಾಸ್ಪಿಟಲ್ ಅಂತ ಮಾಡುತ್ತಿದ್ದೇವೆ. 100 ಬೆಡ್, ವೆಂಟಿಲೇಟರ್ ಅಳವಡಿಸಿರುತ್ತೇವೆ. 2 ಸಾವಿರ ಬೆಡ್‌ಗಳಲ್ಲಿ 800- 1000 ವೆಂಟಿಲೇಟರ್ ಅಳವಡಿಸಿದ್ದೇವೆ. ರೆಮಿಡೀಸ್‌ವೀರ್ ಕೊರತೆ ನೀಗಿಸಲು ವಿದೇಶದಿಂದ 2 ಲಕ್ಷ ತರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಸದಾನಂದಗೌಡರ ಜೊತೆಗೂ ಮಾತನಾಡಿದ್ದೇನೆ. ಆದಷ್ಟು ಬೇಗ ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ' ಎಂದು ಭರವಸೆ ನೀಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!