ಬೆಡ್, ವೆಂಟಿಲೇಟರ್, ಆಕ್ಸಿಜನ್ ಕೊರತೆಯಾಗದಂತೆ ಶೀಘ್ರ ವ್ಯವಸ್ಥೆ: ಡಾ. ಸುಧಾಕರ್ ಭರವಸೆ

ಬೆಡ್, ವೆಂಟಿಲೇಟರ್, ಆಕ್ಸಿಜನ್ ಕೊರತೆಯಾಗದಂತೆ ಶೀಘ್ರ ವ್ಯವಸ್ಥೆ: ಡಾ. ಸುಧಾಕರ್ ಭರವಸೆ

Suvarna News   | Asianet News
Published : Apr 23, 2021, 11:15 AM IST

 ದಿನದಿಂದ ದಿನಕ್ಕೆ ಐಸಿಯು ಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆಕ್ಸಿಜನ್ ಸಿಗುತ್ತಿಲ್ಲ, ಬೆಡ್ ಸಿಗುತ್ತಿಲ್ಲ ಎಂಬ ದೂರು ಹೆಚ್ಚಾಗುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. 

ಬೆಂಗಳೂರು (ಏ. 23): ದಿನದಿಂದ ದಿನಕ್ಕೆ ಐಸಿಯು ಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆಕ್ಸಿಜನ್ ಸಿಗುತ್ತಿಲ್ಲ, ಬೆಡ್ ಸಿಗುತ್ತಿಲ್ಲ ಎಂಬ ದೂರು ಹೆಚ್ಚಾಗುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. 

'ಸಿಎಂ ಜೊತೆ ಚರ್ಚಿಸಿದ್ದೇವೆ. ಬೆಂಗಳೂರಿನಲ್ಲಿ ವಾರದೊಳಗೆ ಕನಿಷ್ಠ 2 ಸಾವಿರ ಐಸಿಯು ಬೆಡ್‌ಗಳನ್ನು ಮೇಕ್ ಶಿಫ್ಟ್ ಹಾಸ್ಪಿಟಲ್ ಅಂತ ಮಾಡುತ್ತಿದ್ದೇವೆ. 100 ಬೆಡ್, ವೆಂಟಿಲೇಟರ್ ಅಳವಡಿಸಿರುತ್ತೇವೆ. 2 ಸಾವಿರ ಬೆಡ್‌ಗಳಲ್ಲಿ 800- 1000 ವೆಂಟಿಲೇಟರ್ ಅಳವಡಿಸಿದ್ದೇವೆ. ರೆಮಿಡೀಸ್‌ವೀರ್ ಕೊರತೆ ನೀಗಿಸಲು ವಿದೇಶದಿಂದ 2 ಲಕ್ಷ ತರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಸದಾನಂದಗೌಡರ ಜೊತೆಗೂ ಮಾತನಾಡಿದ್ದೇನೆ. ಆದಷ್ಟು ಬೇಗ ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ' ಎಂದು ಭರವಸೆ ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!