ಬೆಡ್, ವೆಂಟಿಲೇಟರ್, ಆಕ್ಸಿಜನ್ ಕೊರತೆಯಾಗದಂತೆ ಶೀಘ್ರ ವ್ಯವಸ್ಥೆ: ಡಾ. ಸುಧಾಕರ್ ಭರವಸೆ

ಬೆಡ್, ವೆಂಟಿಲೇಟರ್, ಆಕ್ಸಿಜನ್ ಕೊರತೆಯಾಗದಂತೆ ಶೀಘ್ರ ವ್ಯವಸ್ಥೆ: ಡಾ. ಸುಧಾಕರ್ ಭರವಸೆ

Suvarna News   | Asianet News
Published : Apr 23, 2021, 11:15 AM IST

 ದಿನದಿಂದ ದಿನಕ್ಕೆ ಐಸಿಯು ಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆಕ್ಸಿಜನ್ ಸಿಗುತ್ತಿಲ್ಲ, ಬೆಡ್ ಸಿಗುತ್ತಿಲ್ಲ ಎಂಬ ದೂರು ಹೆಚ್ಚಾಗುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. 

ಬೆಂಗಳೂರು (ಏ. 23): ದಿನದಿಂದ ದಿನಕ್ಕೆ ಐಸಿಯು ಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆಕ್ಸಿಜನ್ ಸಿಗುತ್ತಿಲ್ಲ, ಬೆಡ್ ಸಿಗುತ್ತಿಲ್ಲ ಎಂಬ ದೂರು ಹೆಚ್ಚಾಗುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. 

'ಸಿಎಂ ಜೊತೆ ಚರ್ಚಿಸಿದ್ದೇವೆ. ಬೆಂಗಳೂರಿನಲ್ಲಿ ವಾರದೊಳಗೆ ಕನಿಷ್ಠ 2 ಸಾವಿರ ಐಸಿಯು ಬೆಡ್‌ಗಳನ್ನು ಮೇಕ್ ಶಿಫ್ಟ್ ಹಾಸ್ಪಿಟಲ್ ಅಂತ ಮಾಡುತ್ತಿದ್ದೇವೆ. 100 ಬೆಡ್, ವೆಂಟಿಲೇಟರ್ ಅಳವಡಿಸಿರುತ್ತೇವೆ. 2 ಸಾವಿರ ಬೆಡ್‌ಗಳಲ್ಲಿ 800- 1000 ವೆಂಟಿಲೇಟರ್ ಅಳವಡಿಸಿದ್ದೇವೆ. ರೆಮಿಡೀಸ್‌ವೀರ್ ಕೊರತೆ ನೀಗಿಸಲು ವಿದೇಶದಿಂದ 2 ಲಕ್ಷ ತರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಸದಾನಂದಗೌಡರ ಜೊತೆಗೂ ಮಾತನಾಡಿದ್ದೇನೆ. ಆದಷ್ಟು ಬೇಗ ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ' ಎಂದು ಭರವಸೆ ನೀಡಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?