ನೈಟ್‌ ಕರ್ಫ್ಯೂನಿಂದ ಕೊರೋನಾ ನಿಯಂತ್ರಣಕ್ಕೆ ಬರುತ್ತೆ ಎಂದ ಆರೋಗ್ಯ ಸಚಿವ

ನೈಟ್‌ ಕರ್ಫ್ಯೂನಿಂದ ಕೊರೋನಾ ನಿಯಂತ್ರಣಕ್ಕೆ ಬರುತ್ತೆ ಎಂದ ಆರೋಗ್ಯ ಸಚಿವ

Suvarna News   | Asianet News
Published : Dec 24, 2020, 02:29 PM ISTUpdated : Dec 24, 2020, 02:39 PM IST

ಪಾರ್ಟಿ, ಪಬ್‌ಗಳಲ್ಲಿ ಸೋಂಕು ಹರುಡುವುನ್ನ ತಪ್ಪಿಸಬಹಹುದು| ಇಂಗ್ಲೆಂಡಿನಲ್ಲಿ ನೈಟ್‌ ಕರ್ಫ್ಯೂ ಮಾಡುವಲ್ಲಿ ಸೋತಿದ್ದಾರೆ. ನಾವು ಮಾಡುತ್ತೇವೆ| ನೈಟ್‌ ಕರ್ಫ್ಯೂ ಸಮರ್ಥಿಸಿಕೊಂಡ ಸಚಿವ ಸುಧಾಕರ್| 

ಮಂಡ್ಯ(ಡಿ.24): ರಾತ್ರಿ 8 ಗಂಟೆಯಿಂದಲೇ ನೈಟ್‌ ಕರ್ಫ್ಯೂಗೆ ಸಲಹೆ ಬಂದಿತ್ತು.ಆರ್ಥಿಕ ಹಿತದೃಷ್ಟಿಯಿಂದ 11 ಗಂಟೆಯಿಂದ ನೈಟ್‌ ಕರ್ಫ್ಯೂ ಜಾರಿಗೊಳಿಸಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ. 

ಮಂಡ್ಯಕ್ಕೂ ವಕ್ಕರಿಸುತ್ತಾ ಹೊಸ ಮಾರಿ? ಬ್ರಿಟನ್‌ನಿಂದ ಬಂದವರಿಂದ ಫುಲ್‌ ಟೆನ್ಷನ್‌

ರಾತ್ರಿ ಕರ್ಫ್ಯೂನಿಂದ ಕೊರೋನಾ ನಿಯಂತ್ರಣಕ್ಕೆ ಬರುತ್ತೆ, ಪಾರ್ಟಿ, ಪಬ್‌ಗಳಲ್ಲಿ ಸೋಂಕು ಹರುಡುವುನ್ನ ತಪ್ಪಿಸಬಹಹುದು. ಇಂಗ್ಲೆಂಡಿನಲ್ಲಿ ನೈಟ್‌ ಕರ್ಫ್ಯೂ ಮಾಡುವಲ್ಲಿ ಸೋತಿದ್ದಾರೆ. ನಾವು ಮಾಡುತ್ತೇವೆ ಎಂದು ಸಚಿವ ಸುಧಾಕರ್ ನೈಟ್‌ ಕರ್ಫ್ಯೂ ಸಮರ್ಥಿಸಿಕೊಂಡಿದ್ದಾರೆ.
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ