ನೈಟ್‌ ಕರ್ಫ್ಯೂನಿಂದ ಕೊರೋನಾ ನಿಯಂತ್ರಣಕ್ಕೆ ಬರುತ್ತೆ ಎಂದ ಆರೋಗ್ಯ ಸಚಿವ

ನೈಟ್‌ ಕರ್ಫ್ಯೂನಿಂದ ಕೊರೋನಾ ನಿಯಂತ್ರಣಕ್ಕೆ ಬರುತ್ತೆ ಎಂದ ಆರೋಗ್ಯ ಸಚಿವ

Suvarna News   | Asianet News
Published : Dec 24, 2020, 02:29 PM ISTUpdated : Dec 24, 2020, 02:39 PM IST

ಪಾರ್ಟಿ, ಪಬ್‌ಗಳಲ್ಲಿ ಸೋಂಕು ಹರುಡುವುನ್ನ ತಪ್ಪಿಸಬಹಹುದು| ಇಂಗ್ಲೆಂಡಿನಲ್ಲಿ ನೈಟ್‌ ಕರ್ಫ್ಯೂ ಮಾಡುವಲ್ಲಿ ಸೋತಿದ್ದಾರೆ. ನಾವು ಮಾಡುತ್ತೇವೆ| ನೈಟ್‌ ಕರ್ಫ್ಯೂ ಸಮರ್ಥಿಸಿಕೊಂಡ ಸಚಿವ ಸುಧಾಕರ್| 

ಮಂಡ್ಯ(ಡಿ.24): ರಾತ್ರಿ 8 ಗಂಟೆಯಿಂದಲೇ ನೈಟ್‌ ಕರ್ಫ್ಯೂಗೆ ಸಲಹೆ ಬಂದಿತ್ತು.ಆರ್ಥಿಕ ಹಿತದೃಷ್ಟಿಯಿಂದ 11 ಗಂಟೆಯಿಂದ ನೈಟ್‌ ಕರ್ಫ್ಯೂ ಜಾರಿಗೊಳಿಸಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ. 

ಮಂಡ್ಯಕ್ಕೂ ವಕ್ಕರಿಸುತ್ತಾ ಹೊಸ ಮಾರಿ? ಬ್ರಿಟನ್‌ನಿಂದ ಬಂದವರಿಂದ ಫುಲ್‌ ಟೆನ್ಷನ್‌

ರಾತ್ರಿ ಕರ್ಫ್ಯೂನಿಂದ ಕೊರೋನಾ ನಿಯಂತ್ರಣಕ್ಕೆ ಬರುತ್ತೆ, ಪಾರ್ಟಿ, ಪಬ್‌ಗಳಲ್ಲಿ ಸೋಂಕು ಹರುಡುವುನ್ನ ತಪ್ಪಿಸಬಹಹುದು. ಇಂಗ್ಲೆಂಡಿನಲ್ಲಿ ನೈಟ್‌ ಕರ್ಫ್ಯೂ ಮಾಡುವಲ್ಲಿ ಸೋತಿದ್ದಾರೆ. ನಾವು ಮಾಡುತ್ತೇವೆ ಎಂದು ಸಚಿವ ಸುಧಾಕರ್ ನೈಟ್‌ ಕರ್ಫ್ಯೂ ಸಮರ್ಥಿಸಿಕೊಂಡಿದ್ದಾರೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!