ನೈಟ್‌ ಕರ್ಫ್ಯೂನಿಂದ ಕೊರೋನಾ ನಿಯಂತ್ರಣಕ್ಕೆ ಬರುತ್ತೆ ಎಂದ ಆರೋಗ್ಯ ಸಚಿವ

ನೈಟ್‌ ಕರ್ಫ್ಯೂನಿಂದ ಕೊರೋನಾ ನಿಯಂತ್ರಣಕ್ಕೆ ಬರುತ್ತೆ ಎಂದ ಆರೋಗ್ಯ ಸಚಿವ

Suvarna News   | Asianet News
Published : Dec 24, 2020, 02:29 PM ISTUpdated : Dec 24, 2020, 02:39 PM IST

ಪಾರ್ಟಿ, ಪಬ್‌ಗಳಲ್ಲಿ ಸೋಂಕು ಹರುಡುವುನ್ನ ತಪ್ಪಿಸಬಹಹುದು| ಇಂಗ್ಲೆಂಡಿನಲ್ಲಿ ನೈಟ್‌ ಕರ್ಫ್ಯೂ ಮಾಡುವಲ್ಲಿ ಸೋತಿದ್ದಾರೆ. ನಾವು ಮಾಡುತ್ತೇವೆ| ನೈಟ್‌ ಕರ್ಫ್ಯೂ ಸಮರ್ಥಿಸಿಕೊಂಡ ಸಚಿವ ಸುಧಾಕರ್| 

ಮಂಡ್ಯ(ಡಿ.24): ರಾತ್ರಿ 8 ಗಂಟೆಯಿಂದಲೇ ನೈಟ್‌ ಕರ್ಫ್ಯೂಗೆ ಸಲಹೆ ಬಂದಿತ್ತು.ಆರ್ಥಿಕ ಹಿತದೃಷ್ಟಿಯಿಂದ 11 ಗಂಟೆಯಿಂದ ನೈಟ್‌ ಕರ್ಫ್ಯೂ ಜಾರಿಗೊಳಿಸಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ. 

ಮಂಡ್ಯಕ್ಕೂ ವಕ್ಕರಿಸುತ್ತಾ ಹೊಸ ಮಾರಿ? ಬ್ರಿಟನ್‌ನಿಂದ ಬಂದವರಿಂದ ಫುಲ್‌ ಟೆನ್ಷನ್‌

ರಾತ್ರಿ ಕರ್ಫ್ಯೂನಿಂದ ಕೊರೋನಾ ನಿಯಂತ್ರಣಕ್ಕೆ ಬರುತ್ತೆ, ಪಾರ್ಟಿ, ಪಬ್‌ಗಳಲ್ಲಿ ಸೋಂಕು ಹರುಡುವುನ್ನ ತಪ್ಪಿಸಬಹಹುದು. ಇಂಗ್ಲೆಂಡಿನಲ್ಲಿ ನೈಟ್‌ ಕರ್ಫ್ಯೂ ಮಾಡುವಲ್ಲಿ ಸೋತಿದ್ದಾರೆ. ನಾವು ಮಾಡುತ್ತೇವೆ ಎಂದು ಸಚಿವ ಸುಧಾಕರ್ ನೈಟ್‌ ಕರ್ಫ್ಯೂ ಸಮರ್ಥಿಸಿಕೊಂಡಿದ್ದಾರೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!