ನೈಟ್ ಕರ್ಫ್ಯೂ ; ಎಲ್ಲವನ್ನೂ ಯೋಚನೆ ಮಾಡಿಯೇ ನಿರ್ಧರಿಸಿದ್ದೇವೆ: ಸುಧಾಕರ್

ನೈಟ್ ಕರ್ಫ್ಯೂ ; ಎಲ್ಲವನ್ನೂ ಯೋಚನೆ ಮಾಡಿಯೇ ನಿರ್ಧರಿಸಿದ್ದೇವೆ: ಸುಧಾಕರ್

Published : Dec 25, 2020, 05:54 PM IST

ಕೊರೊನಾ ವೈರಸ್‌ನ ಹೊಸ ತಳಿ ನಿಯಂತ್ರಣಕ್ಕಾಗಿ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿತ್ತು. ಸಾಕಷ್ಟು ಹೈಡ್ರಾಮ, ಸಾರ್ವಜನಿಕ ವಲಯದಿಂದ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಸರ್ಕಾರ ನೈಟ್‌ ಕರ್ಫ್ಯೂವನ್ನು ವಾಪಸ್ ಪಡೆದಿದೆ. 

ಬೆಂಗಳೂರು (ಡಿ. 25): ಕೊರೊನಾ ವೈರಸ್‌ನ ಹೊಸ ತಳಿ ನಿಯಂತ್ರಣಕ್ಕಾಗಿ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿತ್ತು. ಸಾಕಷ್ಟು ಹೈಡ್ರಾಮ, ಸಾರ್ವಜನಿಕ ವಲಯದಿಂದ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಸರ್ಕಾರ ನೈಟ್‌ ಕರ್ಫ್ಯೂವನ್ನು ವಾಪಸ್ ಪಡೆದಿದೆ. 

ಈ ನಿರ್ಧಾರದ ಬಗ್ಗೆ ಡಾ. ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. 'ಅವಿವೇಕತನದಿಂದ ಯಾವುದನ್ನೂ ಮಾಡಿಲ್ಲ. ಎಲ್ಲವನ್ನೂ ಯೋಚನೆ ಮಾಡಿಯೇ ನಿರ್ಧರಿಸಿದ್ದೇವೆ. ಬ್ರಿಟನ್, ಜರ್ಮನಿಯಲ್ಲಿ ಲಾಕ್‌ಡೌನ್ ಮಾಡಿದ್ದಾರೆ. ಅವರಿಗೆ ಬುದ್ಧಿ ಇಲ್ವೇನ್ರಿ..? ಎಂದು ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!