ನೈಟ್ ಕರ್ಫ್ಯೂ ; ಎಲ್ಲವನ್ನೂ ಯೋಚನೆ ಮಾಡಿಯೇ ನಿರ್ಧರಿಸಿದ್ದೇವೆ: ಸುಧಾಕರ್

ನೈಟ್ ಕರ್ಫ್ಯೂ ; ಎಲ್ಲವನ್ನೂ ಯೋಚನೆ ಮಾಡಿಯೇ ನಿರ್ಧರಿಸಿದ್ದೇವೆ: ಸುಧಾಕರ್

Suvarna News   | Asianet News
Published : Dec 25, 2020, 05:54 PM IST

ಕೊರೊನಾ ವೈರಸ್‌ನ ಹೊಸ ತಳಿ ನಿಯಂತ್ರಣಕ್ಕಾಗಿ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿತ್ತು. ಸಾಕಷ್ಟು ಹೈಡ್ರಾಮ, ಸಾರ್ವಜನಿಕ ವಲಯದಿಂದ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಸರ್ಕಾರ ನೈಟ್‌ ಕರ್ಫ್ಯೂವನ್ನು ವಾಪಸ್ ಪಡೆದಿದೆ. 

ಬೆಂಗಳೂರು (ಡಿ. 25): ಕೊರೊನಾ ವೈರಸ್‌ನ ಹೊಸ ತಳಿ ನಿಯಂತ್ರಣಕ್ಕಾಗಿ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿತ್ತು. ಸಾಕಷ್ಟು ಹೈಡ್ರಾಮ, ಸಾರ್ವಜನಿಕ ವಲಯದಿಂದ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಸರ್ಕಾರ ನೈಟ್‌ ಕರ್ಫ್ಯೂವನ್ನು ವಾಪಸ್ ಪಡೆದಿದೆ. 

ಈ ನಿರ್ಧಾರದ ಬಗ್ಗೆ ಡಾ. ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. 'ಅವಿವೇಕತನದಿಂದ ಯಾವುದನ್ನೂ ಮಾಡಿಲ್ಲ. ಎಲ್ಲವನ್ನೂ ಯೋಚನೆ ಮಾಡಿಯೇ ನಿರ್ಧರಿಸಿದ್ದೇವೆ. ಬ್ರಿಟನ್, ಜರ್ಮನಿಯಲ್ಲಿ ಲಾಕ್‌ಡೌನ್ ಮಾಡಿದ್ದಾರೆ. ಅವರಿಗೆ ಬುದ್ಧಿ ಇಲ್ವೇನ್ರಿ..? ಎಂದು ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!