ವೈದ್ಯಕೀಯ ಓದು, ರಾಜಕೀಯ ಅನುಭವ, ಡಾ. ಸುಧಾಕರ್ ಬೆಸ್ಟ್ ಆಗಿದ್ಹೇಗೆ.?

ವೈದ್ಯಕೀಯ ಓದು, ರಾಜಕೀಯ ಅನುಭವ, ಡಾ. ಸುಧಾಕರ್ ಬೆಸ್ಟ್ ಆಗಿದ್ಹೇಗೆ.?

Suvarna News   | Asianet News
Published : Oct 04, 2021, 05:59 PM ISTUpdated : Oct 04, 2021, 06:01 PM IST

1.5 ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್‌ ವಿರುದ್ಧ ಸಮರ್ಥವಾಗಿ ಹೋರಾಡುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ಹೆಚ್ಚಳ, ಆಕ್ಸಿಜನ್‌-ವೆಂಟಿಲೇಟರ್‌ ಸೌಲಭ್ಯ, ಲಸಿಕೆ ಅಭಿಯಾನ, ಪರೀಕ್ಷೆ ಹೆಚ್ಚಳ ಮತ್ತಿತರೆ ಕ್ರಮಗಳ ಮೂಲಕ ಕೋವಿಡ್‌ ನಿಯಂತ್ರಣಕ್ಕೆ ತರಲಾಗಿದೆ.

ಬೆಂಗಳೂರು (ಅ. 04): 1.5 ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್‌ ವಿರುದ್ಧ ಸಮರ್ಥವಾಗಿ ಹೋರಾಡುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ಹೆಚ್ಚಳ, ಆಕ್ಸಿಜನ್‌-ವೆಂಟಿಲೇಟರ್‌ ಸೌಲಭ್ಯ, ಲಸಿಕೆ ಅಭಿಯಾನ, ಪರೀಕ್ಷೆ ಹೆಚ್ಚಳ ಮತ್ತಿತರೆ ಕ್ರಮಗಳ ಮೂಲಕ ಕೋವಿಡ್‌ ನಿಯಂತ್ರಣಕ್ಕೆ ತರಲಾಗಿದೆ.

 ಕರ್ನಾಟಕಕ್ಕೆ ‘ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಲಭಿಸಿದೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಸಮೂಹ ‘ಇಂಡಿಯಾ ಟುಡೇ ಹೆಲ್ತ್‌ಗಿರಿ’ ಪ್ರಶಸ್ತಿಯನ್ನು ರಾಜ್ಯಕ್ಕೆ ನೀಡಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ರಾಜ್ಯ ಸರ್ಕಾರದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು. ಡಾ. ಸುಧಾಕರ್ ಅವರ ಮುಂದಾಲೋಚನೆ, ಮುಂಜಾಗ್ರತಾ ಕ್ರಮಗಳು, ಸಮರ್ಥವಾದ ಕೆಲಸ ರಾಜ್ಯವನ್ನು ನಂ 1 ಆಗಿಸಿದೆ. ಹಾಗಾದರೆ ಸುಧಾಕರ್ ಹಾಗೂ ಅವರ ತಂಡದ ಕೆಲಸ ಹೇಗಿತ್ತು..? ಇಲ್ಲಿದೆ ವಿಶೇಷ ವರದಿ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!