ವೈದ್ಯಕೀಯ ಓದು, ರಾಜಕೀಯ ಅನುಭವ, ಡಾ. ಸುಧಾಕರ್ ಬೆಸ್ಟ್ ಆಗಿದ್ಹೇಗೆ.?

ವೈದ್ಯಕೀಯ ಓದು, ರಾಜಕೀಯ ಅನುಭವ, ಡಾ. ಸುಧಾಕರ್ ಬೆಸ್ಟ್ ಆಗಿದ್ಹೇಗೆ.?

Suvarna News   | Asianet News
Published : Oct 04, 2021, 05:59 PM ISTUpdated : Oct 04, 2021, 06:01 PM IST

1.5 ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್‌ ವಿರುದ್ಧ ಸಮರ್ಥವಾಗಿ ಹೋರಾಡುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ಹೆಚ್ಚಳ, ಆಕ್ಸಿಜನ್‌-ವೆಂಟಿಲೇಟರ್‌ ಸೌಲಭ್ಯ, ಲಸಿಕೆ ಅಭಿಯಾನ, ಪರೀಕ್ಷೆ ಹೆಚ್ಚಳ ಮತ್ತಿತರೆ ಕ್ರಮಗಳ ಮೂಲಕ ಕೋವಿಡ್‌ ನಿಯಂತ್ರಣಕ್ಕೆ ತರಲಾಗಿದೆ.

ಬೆಂಗಳೂರು (ಅ. 04): 1.5 ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್‌ ವಿರುದ್ಧ ಸಮರ್ಥವಾಗಿ ಹೋರಾಡುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ಹೆಚ್ಚಳ, ಆಕ್ಸಿಜನ್‌-ವೆಂಟಿಲೇಟರ್‌ ಸೌಲಭ್ಯ, ಲಸಿಕೆ ಅಭಿಯಾನ, ಪರೀಕ್ಷೆ ಹೆಚ್ಚಳ ಮತ್ತಿತರೆ ಕ್ರಮಗಳ ಮೂಲಕ ಕೋವಿಡ್‌ ನಿಯಂತ್ರಣಕ್ಕೆ ತರಲಾಗಿದೆ.

 ಕರ್ನಾಟಕಕ್ಕೆ ‘ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಲಭಿಸಿದೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಸಮೂಹ ‘ಇಂಡಿಯಾ ಟುಡೇ ಹೆಲ್ತ್‌ಗಿರಿ’ ಪ್ರಶಸ್ತಿಯನ್ನು ರಾಜ್ಯಕ್ಕೆ ನೀಡಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ರಾಜ್ಯ ಸರ್ಕಾರದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು. ಡಾ. ಸುಧಾಕರ್ ಅವರ ಮುಂದಾಲೋಚನೆ, ಮುಂಜಾಗ್ರತಾ ಕ್ರಮಗಳು, ಸಮರ್ಥವಾದ ಕೆಲಸ ರಾಜ್ಯವನ್ನು ನಂ 1 ಆಗಿಸಿದೆ. ಹಾಗಾದರೆ ಸುಧಾಕರ್ ಹಾಗೂ ಅವರ ತಂಡದ ಕೆಲಸ ಹೇಗಿತ್ತು..? ಇಲ್ಲಿದೆ ವಿಶೇಷ ವರದಿ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!