ವೈದ್ಯಕೀಯ ಓದು, ರಾಜಕೀಯ ಅನುಭವ, ಡಾ. ಸುಧಾಕರ್ ಬೆಸ್ಟ್ ಆಗಿದ್ಹೇಗೆ.?

ವೈದ್ಯಕೀಯ ಓದು, ರಾಜಕೀಯ ಅನುಭವ, ಡಾ. ಸುಧಾಕರ್ ಬೆಸ್ಟ್ ಆಗಿದ್ಹೇಗೆ.?

Suvarna News   | Asianet News
Published : Oct 04, 2021, 05:59 PM ISTUpdated : Oct 04, 2021, 06:01 PM IST

1.5 ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್‌ ವಿರುದ್ಧ ಸಮರ್ಥವಾಗಿ ಹೋರಾಡುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ಹೆಚ್ಚಳ, ಆಕ್ಸಿಜನ್‌-ವೆಂಟಿಲೇಟರ್‌ ಸೌಲಭ್ಯ, ಲಸಿಕೆ ಅಭಿಯಾನ, ಪರೀಕ್ಷೆ ಹೆಚ್ಚಳ ಮತ್ತಿತರೆ ಕ್ರಮಗಳ ಮೂಲಕ ಕೋವಿಡ್‌ ನಿಯಂತ್ರಣಕ್ಕೆ ತರಲಾಗಿದೆ.

ಬೆಂಗಳೂರು (ಅ. 04): 1.5 ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್‌ ವಿರುದ್ಧ ಸಮರ್ಥವಾಗಿ ಹೋರಾಡುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ಹೆಚ್ಚಳ, ಆಕ್ಸಿಜನ್‌-ವೆಂಟಿಲೇಟರ್‌ ಸೌಲಭ್ಯ, ಲಸಿಕೆ ಅಭಿಯಾನ, ಪರೀಕ್ಷೆ ಹೆಚ್ಚಳ ಮತ್ತಿತರೆ ಕ್ರಮಗಳ ಮೂಲಕ ಕೋವಿಡ್‌ ನಿಯಂತ್ರಣಕ್ಕೆ ತರಲಾಗಿದೆ.

 ಕರ್ನಾಟಕಕ್ಕೆ ‘ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಲಭಿಸಿದೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಸಮೂಹ ‘ಇಂಡಿಯಾ ಟುಡೇ ಹೆಲ್ತ್‌ಗಿರಿ’ ಪ್ರಶಸ್ತಿಯನ್ನು ರಾಜ್ಯಕ್ಕೆ ನೀಡಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ರಾಜ್ಯ ಸರ್ಕಾರದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು. ಡಾ. ಸುಧಾಕರ್ ಅವರ ಮುಂದಾಲೋಚನೆ, ಮುಂಜಾಗ್ರತಾ ಕ್ರಮಗಳು, ಸಮರ್ಥವಾದ ಕೆಲಸ ರಾಜ್ಯವನ್ನು ನಂ 1 ಆಗಿಸಿದೆ. ಹಾಗಾದರೆ ಸುಧಾಕರ್ ಹಾಗೂ ಅವರ ತಂಡದ ಕೆಲಸ ಹೇಗಿತ್ತು..? ಇಲ್ಲಿದೆ ವಿಶೇಷ ವರದಿ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!