Weekend Curfew: ಜೀವ, ಜೀವನ ಎರಡೂ ಮುಖ್ಯ, ನೋಡಿಕೊಂಡು ನಿರ್ಧಾರ: ಡಾ. ಸುಧಾಕರ್

Weekend Curfew: ಜೀವ, ಜೀವನ ಎರಡೂ ಮುಖ್ಯ, ನೋಡಿಕೊಂಡು ನಿರ್ಧಾರ: ಡಾ. ಸುಧಾಕರ್

Published : Jan 21, 2022, 01:32 PM IST

ಕೋವಿಡ್‌ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend Curfew) ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯು ಮಹತ್ವದ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.

ಬೆಂಗಳೂರು (ಜ. 21): ಕೋವಿಡ್‌ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend Curfew) ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯು ಮಹತ್ವದ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.

'ಇಲಾಖೆಗಳ ಮುಖ್ಯಸ್ಥರು, ತಜ್ಞರು, ಸಾರ್ವಜನಿಕ ವಲಯದಿಂದ ಅಭಿಪ್ರಾಯಗಳು ಬಂದಿದೆ. ಸರ್ಕಾರಕ್ಕೆ ಜನರ ಜೀವ ಹಾಗೂ ಜೀವನ ಎರಡೂ ಮುಖ್ಯ. ಎಲ್ಲವನ್ನೂ ವಿಶ್ಲೇಷಿಸಿ ವೀಕೆಂಡ್ ಕರ್ಫ್ಯೂ ಬೇಕೇ, ಬೇಡವೇ ಎಂದು ಸರ್ಕಾರ ನಿರ್ಧರಿಸುತ್ತದೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

ವೀಕೆಂಡ್ ಕರ್ಫ್ಯೂ ಮುಂದುವರೆಸಬೇಡಿ ನಮಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಮಾಡಿಕೊಡಿ ಎಂದು ವ್ಯಾಪಾರಿಗಳ ಸಂಘ, ಸಿಎಂಗೆ ಮನವಿ ಮಾಡಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more