Weekend Curfew: ಜೀವ, ಜೀವನ ಎರಡೂ ಮುಖ್ಯ, ನೋಡಿಕೊಂಡು ನಿರ್ಧಾರ: ಡಾ. ಸುಧಾಕರ್

Weekend Curfew: ಜೀವ, ಜೀವನ ಎರಡೂ ಮುಖ್ಯ, ನೋಡಿಕೊಂಡು ನಿರ್ಧಾರ: ಡಾ. ಸುಧಾಕರ್

Published : Jan 21, 2022, 01:32 PM IST

ಕೋವಿಡ್‌ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend Curfew) ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯು ಮಹತ್ವದ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.

ಬೆಂಗಳೂರು (ಜ. 21): ಕೋವಿಡ್‌ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend Curfew) ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯು ಮಹತ್ವದ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.

'ಇಲಾಖೆಗಳ ಮುಖ್ಯಸ್ಥರು, ತಜ್ಞರು, ಸಾರ್ವಜನಿಕ ವಲಯದಿಂದ ಅಭಿಪ್ರಾಯಗಳು ಬಂದಿದೆ. ಸರ್ಕಾರಕ್ಕೆ ಜನರ ಜೀವ ಹಾಗೂ ಜೀವನ ಎರಡೂ ಮುಖ್ಯ. ಎಲ್ಲವನ್ನೂ ವಿಶ್ಲೇಷಿಸಿ ವೀಕೆಂಡ್ ಕರ್ಫ್ಯೂ ಬೇಕೇ, ಬೇಡವೇ ಎಂದು ಸರ್ಕಾರ ನಿರ್ಧರಿಸುತ್ತದೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

ವೀಕೆಂಡ್ ಕರ್ಫ್ಯೂ ಮುಂದುವರೆಸಬೇಡಿ ನಮಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಮಾಡಿಕೊಡಿ ಎಂದು ವ್ಯಾಪಾರಿಗಳ ಸಂಘ, ಸಿಎಂಗೆ ಮನವಿ ಮಾಡಿದೆ. 
 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more