Weekend Curfew: ಜೀವ, ಜೀವನ ಎರಡೂ ಮುಖ್ಯ, ನೋಡಿಕೊಂಡು ನಿರ್ಧಾರ: ಡಾ. ಸುಧಾಕರ್

Weekend Curfew: ಜೀವ, ಜೀವನ ಎರಡೂ ಮುಖ್ಯ, ನೋಡಿಕೊಂಡು ನಿರ್ಧಾರ: ಡಾ. ಸುಧಾಕರ್

Published : Jan 21, 2022, 01:32 PM IST

ಕೋವಿಡ್‌ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend Curfew) ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯು ಮಹತ್ವದ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.

ಬೆಂಗಳೂರು (ಜ. 21): ಕೋವಿಡ್‌ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ (Weekend Curfew) ರಾತ್ರಿ ಕರ್ಫ್ಯೂ (Night Curfew) ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯು ಮಹತ್ವದ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.

'ಇಲಾಖೆಗಳ ಮುಖ್ಯಸ್ಥರು, ತಜ್ಞರು, ಸಾರ್ವಜನಿಕ ವಲಯದಿಂದ ಅಭಿಪ್ರಾಯಗಳು ಬಂದಿದೆ. ಸರ್ಕಾರಕ್ಕೆ ಜನರ ಜೀವ ಹಾಗೂ ಜೀವನ ಎರಡೂ ಮುಖ್ಯ. ಎಲ್ಲವನ್ನೂ ವಿಶ್ಲೇಷಿಸಿ ವೀಕೆಂಡ್ ಕರ್ಫ್ಯೂ ಬೇಕೇ, ಬೇಡವೇ ಎಂದು ಸರ್ಕಾರ ನಿರ್ಧರಿಸುತ್ತದೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

ವೀಕೆಂಡ್ ಕರ್ಫ್ಯೂ ಮುಂದುವರೆಸಬೇಡಿ ನಮಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಮಾಡಿಕೊಡಿ ಎಂದು ವ್ಯಾಪಾರಿಗಳ ಸಂಘ, ಸಿಎಂಗೆ ಮನವಿ ಮಾಡಿದೆ. 
 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more