ಡಿಸಂಬರ್, ಜನವರಿಯಲ್ಲಿ ಕೋವಿಡ್ 2 ನೇ ಅಲೆ ಪಕ್ಕಾ; ಮತ್ತೆ ಲಾಕ್‌ಡಾನ್‌ ಆಗುತ್ತಾ?

ಡಿಸಂಬರ್, ಜನವರಿಯಲ್ಲಿ ಕೋವಿಡ್ 2 ನೇ ಅಲೆ ಪಕ್ಕಾ; ಮತ್ತೆ ಲಾಕ್‌ಡಾನ್‌ ಆಗುತ್ತಾ?

Published : Dec 02, 2020, 05:02 PM IST

ಡಿಸಂಬರ್ ಹಾಗೂ ಜನವರಿಯಲ್ಲಿ ರಾಜ್ಯದಲ್ಲಿ ಕೋವಿಡ್ 2 ನೇ ಅಲೆ ಬಗ್ಗೆ ತಜ್ಞರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. 
 

ಬೆಂಗಳೂರು (ಡಿ. 02): ಡಿಸಂಬರ್ ಹಾಗೂ ಜನವರಿಯಲ್ಲಿ ರಾಜ್ಯದಲ್ಲಿ ಕೋವಿಡ್ 2 ನೇ ಅಲೆ ಬಗ್ಗೆ ತಜ್ಞರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. 

ನ್ಯೂ ಇಯರ್ ಸೆಲಬ್ರೇಶನ್‌ಗೆ ಬ್ರೇಕ್ ; ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಜಾರಿ..?

ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾ, ಬೇಡವಾ? ಎನ್ನುವುದರ ಬಗ್ಗೆ ನಾವಿನ್ನೂ ಚರ್ಚೆ ಮಾಡಿಲ್ಲ. ಮುಖ್ಯಮಂತ್ರಿಗಳ ಜೊತೆ ನಾವು ಚರ್ಚೆ ಮಾಡುತ್ತೇವೆ. ಇನ್ನು ನೈಟ್ ಕರ್ಫ್ಯೂ ಬಗ್ಗೆ ಇನ್ನೊಮ್ಮೆ ಅವಲೋಕಿಸುತ್ತೇವೆ. ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!