ಹೊಸ ವರ್ಷದ ಆರಂಭದಲ್ಲಿ ಗುಡ್‌ ನ್ಯೂಸ್, ನಾಳೆಯಿಂದ ವ್ಯಾಕ್ಸಿನ್ ಡ್ರೈ ರನ್..!

ಹೊಸ ವರ್ಷದ ಆರಂಭದಲ್ಲಿ ಗುಡ್‌ ನ್ಯೂಸ್, ನಾಳೆಯಿಂದ ವ್ಯಾಕ್ಸಿನ್ ಡ್ರೈ ರನ್..!

Published : Jan 01, 2021, 01:35 PM ISTUpdated : Jan 01, 2021, 02:38 PM IST

ಹೊಸ ವರ್ಷಕ್ಕೆ ಗುಡ್‌ ನ್ಯೂಸ್ ಸಿಕ್ಕಿದೆ. ರಾಜ್ಯಕ್ಕೆ ಕೊರೊನಾ ಲಸಿಕೆ ಸಿಕ್ಕಿದೆ. ನಾಳೆಯಿಂದ ಬೆಂಗಳೂರು, ಶಿವಮೊಗ್ಗ, ಕಲಬುರಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ಅಣಕು ವಿತರಣೆ ( ಡ್ರೈ ರನ್) ನಡೆಯಲಿದೆ. 

ಬೆಂಗಳೂರು (ಜ. 01): ಹೊಸ ವರ್ಷಕ್ಕೆ ಗುಡ್‌ ನ್ಯೂಸ್ ಸಿಕ್ಕಿದೆ. ರಾಜ್ಯಕ್ಕೆ ಕೊರೊನಾ ಲಸಿಕೆ ಸಿಕ್ಕಿದೆ. ನಾಳೆಯಿಂದ ಬೆಂಗಳೂರು, ಶಿವಮೊಗ್ಗ, ಕಲಬುರಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ಅಣಕು ವಿತರಣೆ ( ಡ್ರೈ ರನ್) ನಡೆಯಲಿದೆ. ಆರೋಗ್ಯ ಕಾರ್ಯಕರ್ತರು, ಕೋವಿಡ್ ವಾರಿಯರ್‌ಗಳಿಗೆ ಅದ್ಯತೆಯಲ್ಲಿ ಲಸಿಕೆ ವಿತರಣೆ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ಧಾರೆ. ಇದು ಯಶಸ್ವಿಯಾದರೆ ಖಂಡಿತಾ ಗುಡ್‌ ನ್ಯೂಸ್‌ ಆಗೋದ್ರಲ್ಲಿ ಅನುಮಾನವೇ ಇಲ್ಲ..!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?