ಹೊಸ ವರ್ಷದ ಆರಂಭದಲ್ಲಿ ಗುಡ್‌ ನ್ಯೂಸ್, ನಾಳೆಯಿಂದ ವ್ಯಾಕ್ಸಿನ್ ಡ್ರೈ ರನ್..!

ಹೊಸ ವರ್ಷದ ಆರಂಭದಲ್ಲಿ ಗುಡ್‌ ನ್ಯೂಸ್, ನಾಳೆಯಿಂದ ವ್ಯಾಕ್ಸಿನ್ ಡ್ರೈ ರನ್..!

Published : Jan 01, 2021, 01:35 PM ISTUpdated : Jan 01, 2021, 02:38 PM IST

ಹೊಸ ವರ್ಷಕ್ಕೆ ಗುಡ್‌ ನ್ಯೂಸ್ ಸಿಕ್ಕಿದೆ. ರಾಜ್ಯಕ್ಕೆ ಕೊರೊನಾ ಲಸಿಕೆ ಸಿಕ್ಕಿದೆ. ನಾಳೆಯಿಂದ ಬೆಂಗಳೂರು, ಶಿವಮೊಗ್ಗ, ಕಲಬುರಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ಅಣಕು ವಿತರಣೆ ( ಡ್ರೈ ರನ್) ನಡೆಯಲಿದೆ. 

ಬೆಂಗಳೂರು (ಜ. 01): ಹೊಸ ವರ್ಷಕ್ಕೆ ಗುಡ್‌ ನ್ಯೂಸ್ ಸಿಕ್ಕಿದೆ. ರಾಜ್ಯಕ್ಕೆ ಕೊರೊನಾ ಲಸಿಕೆ ಸಿಕ್ಕಿದೆ. ನಾಳೆಯಿಂದ ಬೆಂಗಳೂರು, ಶಿವಮೊಗ್ಗ, ಕಲಬುರಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ಅಣಕು ವಿತರಣೆ ( ಡ್ರೈ ರನ್) ನಡೆಯಲಿದೆ. ಆರೋಗ್ಯ ಕಾರ್ಯಕರ್ತರು, ಕೋವಿಡ್ ವಾರಿಯರ್‌ಗಳಿಗೆ ಅದ್ಯತೆಯಲ್ಲಿ ಲಸಿಕೆ ವಿತರಣೆ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ಧಾರೆ. ಇದು ಯಶಸ್ವಿಯಾದರೆ ಖಂಡಿತಾ ಗುಡ್‌ ನ್ಯೂಸ್‌ ಆಗೋದ್ರಲ್ಲಿ ಅನುಮಾನವೇ ಇಲ್ಲ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!