ಹೊಸ ವರ್ಷದ ಆರಂಭದಲ್ಲಿ ಗುಡ್‌ ನ್ಯೂಸ್, ನಾಳೆಯಿಂದ ವ್ಯಾಕ್ಸಿನ್ ಡ್ರೈ ರನ್..!

ಹೊಸ ವರ್ಷದ ಆರಂಭದಲ್ಲಿ ಗುಡ್‌ ನ್ಯೂಸ್, ನಾಳೆಯಿಂದ ವ್ಯಾಕ್ಸಿನ್ ಡ್ರೈ ರನ್..!

Published : Jan 01, 2021, 01:35 PM ISTUpdated : Jan 01, 2021, 02:38 PM IST

ಹೊಸ ವರ್ಷಕ್ಕೆ ಗುಡ್‌ ನ್ಯೂಸ್ ಸಿಕ್ಕಿದೆ. ರಾಜ್ಯಕ್ಕೆ ಕೊರೊನಾ ಲಸಿಕೆ ಸಿಕ್ಕಿದೆ. ನಾಳೆಯಿಂದ ಬೆಂಗಳೂರು, ಶಿವಮೊಗ್ಗ, ಕಲಬುರಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ಅಣಕು ವಿತರಣೆ ( ಡ್ರೈ ರನ್) ನಡೆಯಲಿದೆ. 

ಬೆಂಗಳೂರು (ಜ. 01): ಹೊಸ ವರ್ಷಕ್ಕೆ ಗುಡ್‌ ನ್ಯೂಸ್ ಸಿಕ್ಕಿದೆ. ರಾಜ್ಯಕ್ಕೆ ಕೊರೊನಾ ಲಸಿಕೆ ಸಿಕ್ಕಿದೆ. ನಾಳೆಯಿಂದ ಬೆಂಗಳೂರು, ಶಿವಮೊಗ್ಗ, ಕಲಬುರಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ಅಣಕು ವಿತರಣೆ ( ಡ್ರೈ ರನ್) ನಡೆಯಲಿದೆ. ಆರೋಗ್ಯ ಕಾರ್ಯಕರ್ತರು, ಕೋವಿಡ್ ವಾರಿಯರ್‌ಗಳಿಗೆ ಅದ್ಯತೆಯಲ್ಲಿ ಲಸಿಕೆ ವಿತರಣೆ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ಧಾರೆ. ಇದು ಯಶಸ್ವಿಯಾದರೆ ಖಂಡಿತಾ ಗುಡ್‌ ನ್ಯೂಸ್‌ ಆಗೋದ್ರಲ್ಲಿ ಅನುಮಾನವೇ ಇಲ್ಲ..!

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?