ಬರಲಿದೆ ಇನ್ನಷ್ಟು ಟಫ್ ರೂಲ್ಸ್, ನ್ಯೂ ಇಯರ್ ಸೆಲಬ್ರೇಶನ್‌ಗೆ ರಿಲೀಫ್; ಹೊಸ ನಿಯಮಗಳಿವು!

ಬರಲಿದೆ ಇನ್ನಷ್ಟು ಟಫ್ ರೂಲ್ಸ್, ನ್ಯೂ ಇಯರ್ ಸೆಲಬ್ರೇಶನ್‌ಗೆ ರಿಲೀಫ್; ಹೊಸ ನಿಯಮಗಳಿವು!

Published : Dec 04, 2020, 04:01 PM IST

ಕೊರೊನಾ 2 ನೇ ಅಲೆ ತಪ್ಪಿಸಲು ಟಫ್ ರೂಲ್ಸ್ ಜಾರಿಯಾಗಲಿದೆ. ಡಿಸಂಬರ್ 20 ರಿಂದ ಜನವರಿ 2 ರವರೆಗೆ ಮತ್ತಷ್ಟು ಬಿಗಿ ನಿಯಮ ಜಾರಿಯಾಗಲಿದೆ. ನ್ಯೂ ಇಯರ್ ವೇಳೆ ನೈಟ್ ಕರ್ಫ್ಯೂ ಜಾರಿ ಇಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 
 

ಬೆಂಗಳೂರು (ಡಿ. 04): ಕೊರೊನಾ 2 ನೇ ಅಲೆ ತಪ್ಪಿಸಲು ಟಫ್ ರೂಲ್ಸ್ ಜಾರಿಯಾಗಲಿದೆ. ಡಿಸಂಬರ್ 20 ರಿಂದ ಜನವರಿ 2 ರವರೆಗೆ ಮತ್ತಷ್ಟು ಬಿಗಿ ನಿಯಮ ಜಾರಿಯಾಗಲಿದೆ. ನ್ಯೂ ಇಯರ್ ವೇಳೆ ನೈಟ್ ಕರ್ಫ್ಯೂ ಜಾರಿ ಇಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

ಕೋವಿಡ್ 2 ನೇ ಅಲೆ ತಡೆಯಲು ಡಿಸಂಬರ್ 26 ರಿಂದ ಜನವರಿ 1 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಬೇಕು ಮತ್ತು ಹೊಸ ವರ್ಷಾಚರಣೆಗೆ ಜನ ಸೇರುವುದನ್ನು ನಿರ್ಬಂಧಿಸಬೇಕು ಎಂದು ಕೋವಿಡ್ ಸಲಹಾ ಸಮಿತಿ ಸಲಹೆ ನಿಡಿತ್ತು. ಈ ಬಗ್ಗೆ ಆರೋಗ್ಯ ಸಚಿವರು, ಗೃಹ ಸಚಿವರು ಹಾಗೂ ಕಂದಾಯ ಸಚಿವರ ನೇತೃತವದಲ್ಲಿ ಸಭೆ ನಡೆದಿದೆ. ಸಭೆ ಬಳಿಕ ಸುಧಾಕರ್, ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!