ಗುಡಿಬಂಡೆ ಕ್ರಷರ್ ಜಿಲೆಟಿನ್ ಬ್ಲಾಸ್ಟ್: ಭೇಟಿ ಬಳಿಕ ಸುಧಾಕರ್ ಪ್ರತಿಕ್ರಿಯಿಸಿದ್ದು ಹೀಗೆ

ಗುಡಿಬಂಡೆ ಕ್ರಷರ್ ಜಿಲೆಟಿನ್ ಬ್ಲಾಸ್ಟ್: ಭೇಟಿ ಬಳಿಕ ಸುಧಾಕರ್ ಪ್ರತಿಕ್ರಿಯಿಸಿದ್ದು ಹೀಗೆ

Suvarna News   | Asianet News
Published : Feb 23, 2021, 09:16 AM ISTUpdated : Feb 23, 2021, 09:44 AM IST

ಹುಣಸೋಡು ದುರಂತ ಮಾಸುವ ಮುನ್ನ ಇನ್ನೊಂದು ಜಿಲೆಟಿನ್ ಸ್ಫೋಟ ದುರಂತ ಸಂಭವಿಸಿದೆ. ನಿನ್ನೆ ತಡರಾತ್ರಿ ಇಲ್ಲಿನ ಗ್ರಾನೈಟ್ ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟಗೊಂಡಿದೆ. 6 ಮಂದಿ ಮೃತಪಟ್ಟಿದ್ದಾರೆ.  ಸ್ಥಳಕ್ಕೆ ಉಸ್ತುವಾರಿ ಸಚಿವ ಡಾ. ಸುಧಾಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬೆಂಗಳೂರು (ಫೆ. 23): ಹುಣಸೋಡು ದುರಂತ ಮಾಸುವ ಮುನ್ನ ಇನ್ನೊಂದು ಜಿಲೆಟಿನ್ ಸ್ಫೋಟ ದುರಂತ ಸಂಭವಿಸಿದೆ. ನಿನ್ನೆ ತಡರಾತ್ರಿ ಇಲ್ಲಿನ ಗ್ರಾನೈಟ್ ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟಗೊಂಡಿದೆ. 6 ಮಂದಿ ಮೃತಪಟ್ಟಿದ್ದಾರೆ.  ಸ್ಥಳಕ್ಕೆ ಉಸ್ತುವಾರಿ ಸಚಿವ ಡಾ. ಸುಧಾಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

'ಅತ್ಯಂತ ದುರಾದೃಷ್ಟಕರ ಘಟನೆ. ನಮ್ಮ ಪೊಲೀಸರು ನಿನ್ನೆ, ಮೊನ್ನೆ ಈ ಭಾಗದಲ್ಲಿ ಪರಿಶೀಲನೆ ನಡೆಸಿದ್ದಾರೆ. ಅವರು ಬಂದು ಹೋದ ಮೇಲೆ ಜಿಲೆಟಿನ್‌ನ್ನು ಅಕ್ರಮವಾಗಿ ಸಾಗಿಸುವಾಗ ಈ ದುರಂತ ನಡೆದಿದೆ. 6 ಜನರು ಮೃತಪಟ್ಟಿರುವವರಲ್ಲಿ ಒಬ್ಬರು ಇಲ್ಲಿನ ಸ್ಥಳೀಯರು. ಮೂವರು ಆಂಧ್ರದವರು, ಒಬ್ಬರು ನೇಪಾಳದವರು' ಎಂದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!