ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ:  IAS ಅಧಿಕಾರಿ ಮಿಶ್ರಾ ಬೆಂಬಲಕ್ಕೆ ಪಿಡಿಒಗಳು

ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ: IAS ಅಧಿಕಾರಿ ಮಿಶ್ರಾ ಬೆಂಬಲಕ್ಕೆ ಪಿಡಿಒಗಳು

Suvarna News   | Asianet News
Published : Aug 23, 2020, 12:27 PM ISTUpdated : Aug 23, 2020, 02:28 PM IST

ನಂಜನಗೂಡು THO ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ IAS ಅಧಿಕಾರಿ ಮಿಶ್ರಾ ಬೆಂಬಲಕ್ಕೆ ಪಿಡಿಒಗಳು ನಿಂತಿದ್ದಾರೆ. 'ದಕ್ಷ ಅಧಿಕಾರಿ ಮಿಶ್ರಾರನ್ನು ಟಾರ್ಗೆಟ್ ಮಾಡಲಾಗುತ್ತಿದೆ.  ಈ ರೀತಿ ತೇಜೊವಧೆ ಸರಿಯಲ್ಲ. ವರ್ಗಾವಣೆ ಮಾಡಬಾರದು. ತನಿಖೆ ಮುಗಿಯುವವರೆಗೆ ವರ್ಗಾವಣೆ ತಡೆ ಹಿಡಿಯಲಿ' ಎಂದು ಪಿಡಿಒಗಳು ಒತ್ತಾಯಿಸಿದ್ದಾರೆ. 

ಬೆಂಗಳೂರು (ಆ. 23): ನಂಜನಗೂಡು THO ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ IAS ಅಧಿಕಾರಿ ಮಿಶ್ರಾ ಬೆಂಬಲಕ್ಕೆ ಪಿಡಿಒಗಳು ನಿಂತಿದ್ದಾರೆ. 'ದಕ್ಷ ಅಧಿಕಾರಿ ಮಿಶ್ರಾರನ್ನು ಟಾರ್ಗೆಟ್ ಮಾಡಲಾಗುತ್ತಿದೆ.  ಈ ರೀತಿ ತೇಜೊವಧೆ ಸರಿಯಲ್ಲ. ವರ್ಗಾವಣೆ ಮಾಡಬಾರದು. ತನಿಖೆ ಮುಗಿಯುವವರೆಗೆ ವರ್ಗಾವಣೆ ತಡೆ ಹಿಡಿಯಲಿ' ಎಂದು ಪಿಡಿಒಗಳು ಒತ್ತಾಯಿಸಿದ್ದಾರೆ. 

ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸುವರ್ಣ ನ್ಯೂಸ್ ಜೊತೆ ಮಾತನಾಡುತ್ತಾ, 'ಡಾ. ರವೀಂದ್ರ ಅವರ ಬೇಡಿಕೆ ಸಮಂಜಸವಲ್ಲ. ತನಿಖೆ ಮುಗಿಯದೆಯೇ ಯಾರೊಬ್ಬರ ಮೇಲೆಯೂ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಕಾನೂನಿನಲ್ಲಿ ಅದಕ್ಕೆ ಅವಕಾಶವೂ ಇಲ್ಲ. ಮೊದಲು ತನಿಖೆ ಮುಗಿಯಲಿ. ಆನಂತರ ಕ್ರಮ ಕೈಗೊಳ್ಳುತ್ತೇವೆ' ಎಂದು ಹೇಳಿದ್ಧಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!