ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ:  IAS ಅಧಿಕಾರಿ ಮಿಶ್ರಾ ಬೆಂಬಲಕ್ಕೆ ಪಿಡಿಒಗಳು

ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ: IAS ಅಧಿಕಾರಿ ಮಿಶ್ರಾ ಬೆಂಬಲಕ್ಕೆ ಪಿಡಿಒಗಳು

Published : Aug 23, 2020, 12:27 PM ISTUpdated : Aug 23, 2020, 02:28 PM IST

ನಂಜನಗೂಡು THO ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ IAS ಅಧಿಕಾರಿ ಮಿಶ್ರಾ ಬೆಂಬಲಕ್ಕೆ ಪಿಡಿಒಗಳು ನಿಂತಿದ್ದಾರೆ. 'ದಕ್ಷ ಅಧಿಕಾರಿ ಮಿಶ್ರಾರನ್ನು ಟಾರ್ಗೆಟ್ ಮಾಡಲಾಗುತ್ತಿದೆ.  ಈ ರೀತಿ ತೇಜೊವಧೆ ಸರಿಯಲ್ಲ. ವರ್ಗಾವಣೆ ಮಾಡಬಾರದು. ತನಿಖೆ ಮುಗಿಯುವವರೆಗೆ ವರ್ಗಾವಣೆ ತಡೆ ಹಿಡಿಯಲಿ' ಎಂದು ಪಿಡಿಒಗಳು ಒತ್ತಾಯಿಸಿದ್ದಾರೆ. 

ಬೆಂಗಳೂರು (ಆ. 23): ನಂಜನಗೂಡು THO ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ IAS ಅಧಿಕಾರಿ ಮಿಶ್ರಾ ಬೆಂಬಲಕ್ಕೆ ಪಿಡಿಒಗಳು ನಿಂತಿದ್ದಾರೆ. 'ದಕ್ಷ ಅಧಿಕಾರಿ ಮಿಶ್ರಾರನ್ನು ಟಾರ್ಗೆಟ್ ಮಾಡಲಾಗುತ್ತಿದೆ.  ಈ ರೀತಿ ತೇಜೊವಧೆ ಸರಿಯಲ್ಲ. ವರ್ಗಾವಣೆ ಮಾಡಬಾರದು. ತನಿಖೆ ಮುಗಿಯುವವರೆಗೆ ವರ್ಗಾವಣೆ ತಡೆ ಹಿಡಿಯಲಿ' ಎಂದು ಪಿಡಿಒಗಳು ಒತ್ತಾಯಿಸಿದ್ದಾರೆ. 

ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸುವರ್ಣ ನ್ಯೂಸ್ ಜೊತೆ ಮಾತನಾಡುತ್ತಾ, 'ಡಾ. ರವೀಂದ್ರ ಅವರ ಬೇಡಿಕೆ ಸಮಂಜಸವಲ್ಲ. ತನಿಖೆ ಮುಗಿಯದೆಯೇ ಯಾರೊಬ್ಬರ ಮೇಲೆಯೂ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಕಾನೂನಿನಲ್ಲಿ ಅದಕ್ಕೆ ಅವಕಾಶವೂ ಇಲ್ಲ. ಮೊದಲು ತನಿಖೆ ಮುಗಿಯಲಿ. ಆನಂತರ ಕ್ರಮ ಕೈಗೊಳ್ಳುತ್ತೇವೆ' ಎಂದು ಹೇಳಿದ್ಧಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!