ಇಲ್ಯಾರು ಸತ್ಯಹರಿಶ್ಚಂದ್ರರು ಅಲ್ರೀ, ಅವೆಲ್ಲಾ ಮನುಷ್ಯ ಸಹಜ : ಎಚ್‌ಡಿಕೆ

ಇಲ್ಯಾರು ಸತ್ಯಹರಿಶ್ಚಂದ್ರರು ಅಲ್ರೀ, ಅವೆಲ್ಲಾ ಮನುಷ್ಯ ಸಹಜ : ಎಚ್‌ಡಿಕೆ

Suvarna News   | Asianet News
Published : Mar 24, 2021, 03:50 PM ISTUpdated : Mar 24, 2021, 04:09 PM IST

ಆರೋಗ್ಯ ಸಚಿವ ಸುಧಾಕರ್ ಏಕಪತ್ನಿ ವ್ರತಸ್ಥ ಚಾಲೆಂಜ್‌ಗೆ ಎಚ್‌ಡಿ ಕುಮಾರಸ್ವಾಮಿ ಸಖತ್ತಾಗೇ ಕೌಂಟರ್ ಕೊಟ್ಟಿದ್ದಾರೆ. 

ಬೆಂಗಳೂರು (ಮಾ. 24): ಆರೋಗ್ಯ ಸಚಿವ ಸುಧಾಕರ್ ಏಕಪತ್ನಿ ವ್ರತಸ್ಥ ಚಾಲೆಂಜ್‌ಗೆ ಎಚ್‌ಡಿ ಕುಮಾರಸ್ವಾಮಿ ಸಖತ್ತಾಗೇ ಕೌಂಟರ್ ಕೊಟ್ಟಿದ್ದಾರೆ. 

'ನೀವು ಕೋರ್ಟ್‌ಗೆ ಹೋಗಿ ಸ್ಟೇ ತರದೇ ಹೋಗಿದ್ರೆ, ಈ ಪರಿಸ್ಥಿತಿ ಬರ್ತಿತ್ತಾ..? ನೀವೇ ಸಮಸ್ಯೆ ಹುಟ್ಟು ಹಾಕಿ ಬೇರೆಯವರ ಬಗ್ಗೆ ಕೆಸರೆರಚಾಟ ಮಾಡ್ತಾ ಇದೀರಿ, ಭೂಮಿ ಮೇಲಿನ ಪ್ರತಿಯೊಂದು ಜೀವಿಗೂ ಸಹಜವಾದ ಪ್ರಕ್ರಿಯೆ ಇರುತ್ತೆ.  ಇದನ್ನ ಬೀದಿಯಲ್ಲಿ ರಾಡಿ ಎರಚಿಕೊಂಡು ಹೋಗೋದು ಅಗತ್ಯ ಇದೆಯೇನ್ರಿ..? ಯಾರೂ ಸತ್ಯಹರಿಶ್ವಂದ್ರ ಅಲ್ಲ ಇಲ್ಲಿ, ಎಲ್ಲರ ಮನೆ ದೋಸೆ ತೂತು' ಎಂದಿದ್ಧಾರೆ. 


 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!