ಇಲ್ಯಾರು ಸತ್ಯಹರಿಶ್ಚಂದ್ರರು ಅಲ್ರೀ, ಅವೆಲ್ಲಾ ಮನುಷ್ಯ ಸಹಜ : ಎಚ್‌ಡಿಕೆ

ಇಲ್ಯಾರು ಸತ್ಯಹರಿಶ್ಚಂದ್ರರು ಅಲ್ರೀ, ಅವೆಲ್ಲಾ ಮನುಷ್ಯ ಸಹಜ : ಎಚ್‌ಡಿಕೆ

Suvarna News   | Asianet News
Published : Mar 24, 2021, 03:50 PM ISTUpdated : Mar 24, 2021, 04:09 PM IST

ಆರೋಗ್ಯ ಸಚಿವ ಸುಧಾಕರ್ ಏಕಪತ್ನಿ ವ್ರತಸ್ಥ ಚಾಲೆಂಜ್‌ಗೆ ಎಚ್‌ಡಿ ಕುಮಾರಸ್ವಾಮಿ ಸಖತ್ತಾಗೇ ಕೌಂಟರ್ ಕೊಟ್ಟಿದ್ದಾರೆ. 

ಬೆಂಗಳೂರು (ಮಾ. 24): ಆರೋಗ್ಯ ಸಚಿವ ಸುಧಾಕರ್ ಏಕಪತ್ನಿ ವ್ರತಸ್ಥ ಚಾಲೆಂಜ್‌ಗೆ ಎಚ್‌ಡಿ ಕುಮಾರಸ್ವಾಮಿ ಸಖತ್ತಾಗೇ ಕೌಂಟರ್ ಕೊಟ್ಟಿದ್ದಾರೆ. 

'ನೀವು ಕೋರ್ಟ್‌ಗೆ ಹೋಗಿ ಸ್ಟೇ ತರದೇ ಹೋಗಿದ್ರೆ, ಈ ಪರಿಸ್ಥಿತಿ ಬರ್ತಿತ್ತಾ..? ನೀವೇ ಸಮಸ್ಯೆ ಹುಟ್ಟು ಹಾಕಿ ಬೇರೆಯವರ ಬಗ್ಗೆ ಕೆಸರೆರಚಾಟ ಮಾಡ್ತಾ ಇದೀರಿ, ಭೂಮಿ ಮೇಲಿನ ಪ್ರತಿಯೊಂದು ಜೀವಿಗೂ ಸಹಜವಾದ ಪ್ರಕ್ರಿಯೆ ಇರುತ್ತೆ.  ಇದನ್ನ ಬೀದಿಯಲ್ಲಿ ರಾಡಿ ಎರಚಿಕೊಂಡು ಹೋಗೋದು ಅಗತ್ಯ ಇದೆಯೇನ್ರಿ..? ಯಾರೂ ಸತ್ಯಹರಿಶ್ವಂದ್ರ ಅಲ್ಲ ಇಲ್ಲಿ, ಎಲ್ಲರ ಮನೆ ದೋಸೆ ತೂತು' ಎಂದಿದ್ಧಾರೆ. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!