ಇಲ್ಯಾರು ಸತ್ಯಹರಿಶ್ಚಂದ್ರರು ಅಲ್ರೀ, ಅವೆಲ್ಲಾ ಮನುಷ್ಯ ಸಹಜ : ಎಚ್‌ಡಿಕೆ

ಇಲ್ಯಾರು ಸತ್ಯಹರಿಶ್ಚಂದ್ರರು ಅಲ್ರೀ, ಅವೆಲ್ಲಾ ಮನುಷ್ಯ ಸಹಜ : ಎಚ್‌ಡಿಕೆ

Suvarna News   | Asianet News
Published : Mar 24, 2021, 03:50 PM ISTUpdated : Mar 24, 2021, 04:09 PM IST

ಆರೋಗ್ಯ ಸಚಿವ ಸುಧಾಕರ್ ಏಕಪತ್ನಿ ವ್ರತಸ್ಥ ಚಾಲೆಂಜ್‌ಗೆ ಎಚ್‌ಡಿ ಕುಮಾರಸ್ವಾಮಿ ಸಖತ್ತಾಗೇ ಕೌಂಟರ್ ಕೊಟ್ಟಿದ್ದಾರೆ. 

ಬೆಂಗಳೂರು (ಮಾ. 24): ಆರೋಗ್ಯ ಸಚಿವ ಸುಧಾಕರ್ ಏಕಪತ್ನಿ ವ್ರತಸ್ಥ ಚಾಲೆಂಜ್‌ಗೆ ಎಚ್‌ಡಿ ಕುಮಾರಸ್ವಾಮಿ ಸಖತ್ತಾಗೇ ಕೌಂಟರ್ ಕೊಟ್ಟಿದ್ದಾರೆ. 

'ನೀವು ಕೋರ್ಟ್‌ಗೆ ಹೋಗಿ ಸ್ಟೇ ತರದೇ ಹೋಗಿದ್ರೆ, ಈ ಪರಿಸ್ಥಿತಿ ಬರ್ತಿತ್ತಾ..? ನೀವೇ ಸಮಸ್ಯೆ ಹುಟ್ಟು ಹಾಕಿ ಬೇರೆಯವರ ಬಗ್ಗೆ ಕೆಸರೆರಚಾಟ ಮಾಡ್ತಾ ಇದೀರಿ, ಭೂಮಿ ಮೇಲಿನ ಪ್ರತಿಯೊಂದು ಜೀವಿಗೂ ಸಹಜವಾದ ಪ್ರಕ್ರಿಯೆ ಇರುತ್ತೆ.  ಇದನ್ನ ಬೀದಿಯಲ್ಲಿ ರಾಡಿ ಎರಚಿಕೊಂಡು ಹೋಗೋದು ಅಗತ್ಯ ಇದೆಯೇನ್ರಿ..? ಯಾರೂ ಸತ್ಯಹರಿಶ್ವಂದ್ರ ಅಲ್ಲ ಇಲ್ಲಿ, ಎಲ್ಲರ ಮನೆ ದೋಸೆ ತೂತು' ಎಂದಿದ್ಧಾರೆ. 


 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!