ಸಿದ್ದರಾಮಯ್ಯ, ಡಿಕೆಶಿ, ರಮೇಶ್ ಕುಮಾರ್ ಏಕಪತ್ನಿ ವ್ರತಸ್ಥರಲ್ವಾ, ಈ ತನಿಖೆಗೆ ಒಪ್ಪಲಿ: ಸುಧಾಕರ್ ಸವಾಲ್..!

ಸಿದ್ದರಾಮಯ್ಯ, ಡಿಕೆಶಿ, ರಮೇಶ್ ಕುಮಾರ್ ಏಕಪತ್ನಿ ವ್ರತಸ್ಥರಲ್ವಾ, ಈ ತನಿಖೆಗೆ ಒಪ್ಪಲಿ: ಸುಧಾಕರ್ ಸವಾಲ್..!

Suvarna News   | Asianet News
Published : Mar 24, 2021, 01:33 PM ISTUpdated : Mar 24, 2021, 01:37 PM IST

6 ಸಚಿವರ ರಾಜಿನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿದ ಹಿನ್ನಲೆ, ಎಲ್ಲಾ 224 ಶಾಸಕರ ವಿರುದ್ಧ ತನಿಖೆಯಾಗಲಿ ಎಂದು ಆರೋಗ್ಯ ಸಚಿವ ಸುಧಾಕರ್ ಸವಾಲು ಹಾಕಿದ್ದಾರೆ. 
 

ಬೆಂಗಳೂರು (ಮಾ. 24): 6 ಸಚಿವರ ರಾಜಿನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿದ ಹಿನ್ನಲೆ, ಎಲ್ಲಾ 224 ಶಾಸಕರ ವಿರುದ್ಧ ತನಿಖೆಯಾಗಲಿ ಎಂದು ಆರೋಗ್ಯ ಸಚಿವ ಸುಧಾಕರ್ ಸವಾಲು ಹಾಕಿದ್ದಾರೆ. 

224 ಶಾಸಕರ ತನಿಖೆಯಾಗಲಿ. ಯಾರ್ಯಾರು ಸಿಎಂ ಆಗಿದ್ಧಾಗ ಏನ್ಮಾಡಿದ್ರು? ಯಾರಿಗೆ ಅನೈತಿಕ ಸಂಬಂಧ ಇದೆ..? ವಿವಾಹೇತರ ಸಂಬಂಧ ಇದೆ..? ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಎಚ್‌ಡಿಕೆ ಎಲ್ಲರೂ ಏಕಪತ್ನಿ ವ್ರತಸ್ಥರು. ಸತ್ಯ ಹರಿಶ್ಚಂದ್ರರು ಅಲ್ವಾ..? ಎಲ್ಲರೂ ತನಿಖೆಗೆ ಒಪ್ಪಲಿ' ಎಂದು ಸವಾಲು ಹಾಕಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!