ಸಿದ್ದರಾಮಯ್ಯ, ಡಿಕೆಶಿ, ರಮೇಶ್ ಕುಮಾರ್ ಏಕಪತ್ನಿ ವ್ರತಸ್ಥರಲ್ವಾ, ಈ ತನಿಖೆಗೆ ಒಪ್ಪಲಿ: ಸುಧಾಕರ್ ಸವಾಲ್..!

ಸಿದ್ದರಾಮಯ್ಯ, ಡಿಕೆಶಿ, ರಮೇಶ್ ಕುಮಾರ್ ಏಕಪತ್ನಿ ವ್ರತಸ್ಥರಲ್ವಾ, ಈ ತನಿಖೆಗೆ ಒಪ್ಪಲಿ: ಸುಧಾಕರ್ ಸವಾಲ್..!

Suvarna News   | Asianet News
Published : Mar 24, 2021, 01:33 PM ISTUpdated : Mar 24, 2021, 01:37 PM IST

6 ಸಚಿವರ ರಾಜಿನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿದ ಹಿನ್ನಲೆ, ಎಲ್ಲಾ 224 ಶಾಸಕರ ವಿರುದ್ಧ ತನಿಖೆಯಾಗಲಿ ಎಂದು ಆರೋಗ್ಯ ಸಚಿವ ಸುಧಾಕರ್ ಸವಾಲು ಹಾಕಿದ್ದಾರೆ. 
 

ಬೆಂಗಳೂರು (ಮಾ. 24): 6 ಸಚಿವರ ರಾಜಿನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿದ ಹಿನ್ನಲೆ, ಎಲ್ಲಾ 224 ಶಾಸಕರ ವಿರುದ್ಧ ತನಿಖೆಯಾಗಲಿ ಎಂದು ಆರೋಗ್ಯ ಸಚಿವ ಸುಧಾಕರ್ ಸವಾಲು ಹಾಕಿದ್ದಾರೆ. 

224 ಶಾಸಕರ ತನಿಖೆಯಾಗಲಿ. ಯಾರ್ಯಾರು ಸಿಎಂ ಆಗಿದ್ಧಾಗ ಏನ್ಮಾಡಿದ್ರು? ಯಾರಿಗೆ ಅನೈತಿಕ ಸಂಬಂಧ ಇದೆ..? ವಿವಾಹೇತರ ಸಂಬಂಧ ಇದೆ..? ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಎಚ್‌ಡಿಕೆ ಎಲ್ಲರೂ ಏಕಪತ್ನಿ ವ್ರತಸ್ಥರು. ಸತ್ಯ ಹರಿಶ್ಚಂದ್ರರು ಅಲ್ವಾ..? ಎಲ್ಲರೂ ತನಿಖೆಗೆ ಒಪ್ಪಲಿ' ಎಂದು ಸವಾಲು ಹಾಕಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!