ಅಂತೂ ಇಂತೂ ಬರಲಿದೆ ಲಸಿಕೆ; 2021 ರ ಆರಂಭದಲ್ಲಿ ಸಿಗಲಿದೆ

ಅಂತೂ ಇಂತೂ ಬರಲಿದೆ ಲಸಿಕೆ; 2021 ರ ಆರಂಭದಲ್ಲಿ ಸಿಗಲಿದೆ

Suvarna News   | Asianet News
Published : Oct 27, 2020, 05:41 PM IST

2021 ರ ಆರಂಭದಲ್ಲಿಯೇ ಕೊರೊನಾ ಲಸಿಕೆ ಸಿಗಲಿದೆ. ಆಕ್ಸ್‌ಫರ್ಡ್‌- ಆಸ್ಟ್ರಾಜನಿಕ್ ಸಂಸ್ಥೆ ಜೊತೆ ರಾಜ್ಉ ಸರ್ಕಾರ ಒಡಂಬಡಿಕೆ ಮಾಡಿಕೊಳ್ಳಲಿದೆ ಎಂದು ಡಾ. ಸುಧಾಕರ್ ಸಭೆ ಬಳಿಕ ಹೇಳಿದ್ದಾರೆ. 

ಬೆಂಗಳೂರು (ಅ. 27): ಕೋವಿಡ್ ಲಸಿಕೆ ಕುರಿತು ಇಂದು ಆರೋಗ್ಯ ಸಚಿವ ಡಾ. ಸುಧಾಕರ್ ಮಹತ್ವದ ಸಭೆ ನಡೆಸಿದ್ದಾರೆ. 

2021 ರ ಆರಂಭದಲ್ಲಿಯೇ ಕೊರೊನಾ ಲಸಿಕೆ ಸಿಗಲಿದೆ. ಆಕ್ಸ್‌ಫರ್ಡ್‌- ಆಸ್ಟ್ರಾಜನಿಕ್ ಸಂಸ್ಥೆ ಜೊತೆ ರಾಜ್ಉ ಸರ್ಕಾರ ಒಡಂಬಡಿಕೆ ಮಾಡಿಕೊಳ್ಳಲಿದೆ.  ಸಹಭಾಗಿತ್ವದಲ್ಲಿ ಲಸಿಕೆ ಸಿಗಲಿದೆ. ಮೈಸೂರಿನ ಜೆಎಸ್‌ಎಲ್ ಸಂಸ್ಥೆಯ ಜೊತೆಯೂ ಒಂದು ಬಾರಿ ಟ್ರಯಲ್ ನಡೆದಿದೆ. ಮೊದಲ ಹಂತದ ಪ್ರಯೋಗ ಯಶಸ್ವಿಯಾಗಿದೆ ಎಂದು ಡಾ. ಸುಧಾಕರ್ ಸಭೆ ಬಳಿಕ ಹೇಳಿದ್ದಾರೆ. 

ಮೊದಲ ಹಂತದಲ್ಲಿ 100 ಕೋಟಿ ಜನರಿಗೆ ಲಸಿಕೆ ಕೊಡುವ ಸಾಮರ್ಥ್ಯವಿದೆ. ಭಾರತದಲ್ಲಿ 1600 ಜನರ ಮೇಲೆ ಪ್ರಯೋಗ ಮಾಡಲಾಗುತ್ತಿದೆ. 2 ಹಾಗೂ 3 ನೇ ಹಂತದ ಪ್ರಯೋಗ ನಡೆಯುತ್ತಿದೆ ಎಂದು ಹೇಳಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!