ಡಾ. ಸುಧಾಕರ್ ಬಿಚ್ಚಿಟ್ಟ 'ಆಗಸ್ಟ್ ಸ್ಫೋಟ'ದ ರಹಸ್ಯ

ಡಾ. ಸುಧಾಕರ್ ಬಿಚ್ಚಿಟ್ಟ 'ಆಗಸ್ಟ್ ಸ್ಫೋಟ'ದ ರಹಸ್ಯ

Published : Jun 14, 2020, 02:47 PM IST

ಒಂದೆಡೆ ಕೊರೊನಾ ನಿಗ್ರಹಕ್ಕೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಇನ್ನೊಂದೆಡೆ ಕೋವಿಡ್ 19 ಸೋಂಕು ಏರಿಕೆಯಾಗುತ್ತಿದೆ. ಆಗಸ್ಟ್ ವೇಳೆಗೆ ಸೋಂಕು ಗರಿಷ್ಠ ಮಟ್ಟ ತಲುಪುತ್ತಂತೆ! ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಸ್ಫೋಟಕ ಸತ್ಯವನ್ನು ಹೊರ ಹಾಕಿದ್ದಾರೆ.  
 

ಬೆಂಗಳೂರು (ಜೂ. 14): ಒಂದೆಡೆ ಕೊರೊನಾ ನಿಗ್ರಹಕ್ಕೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಇನ್ನೊಂದೆಡೆ ಕೋವಿಡ್ 19 ಸೋಂಕು ಏರಿಕೆಯಾಗುತ್ತಿದೆ. ಆಗಸ್ಟ್ ವೇಳೆಗೆ ಸೋಂಕು ಗರಿಷ್ಠ ಮಟ್ಟ ತಲುಪುತ್ತಂತೆ! ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಸ್ಫೋಟಕ ಸತ್ಯವನ್ನು ಹೊರ ಹಾಕಿದ್ದಾರೆ.  

ಬೆಂಗಳೂರಲ್ಲಿ ಕಿಲ್ಲರ್‌ ಕೊರೋನಾ ಅಟ್ಟಹಾಸ: ಇಂದು ಮತ್ತೆ ಮೂವರು ಬಲಿ

ಆರೋಗ್ಯ ಇಲಾಖೆ ಇದಕ್ಕೆ ತಕ್ಕ ಸಿದ್ಧತೆ ಮಾಡಿಕೊಂಡಿಲ್ಲ. ರಾಜ್ಯದಲ್ಲಿ ವೆಂಟಿಲೇಟರ್‌ನ ತೀವ್ರ ಕೊರತೆ ಇದೆ. 1500 ವೆಂಟಿಲೇಟರ್‌ಗಳಲ್ಲಿ ಸೇವೆಗೆ ಲಭ್ಯವಿರೋದು 63 ಮಾತ್ರ. 84, 776 ಹಾಸಿಗೆಗಳ ಪೈಕಿ ಕೊರೊನಾಗೆ ಲಭ್ಯವಿರೋದು 21728 ಹಾಸಿಗೆ ಮಾತ್ರ. ಹಾಗಾಗಿ ಕೋವಿಡ್ 19 ಗರಿಷ್ಠ ಮಟ್ಟಕ್ಕೆ ತಲುಪಿದರೆ ಚಿಕಿತ್ಸೆ ಕೊಡುವುದು ಬಹಳ ಕಷ್ಟ ಎಂದಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!