ಡಾ. ಸುಧಾಕರ್ ಬಿಚ್ಚಿಟ್ಟ 'ಆಗಸ್ಟ್ ಸ್ಫೋಟ'ದ ರಹಸ್ಯ

ಡಾ. ಸುಧಾಕರ್ ಬಿಚ್ಚಿಟ್ಟ 'ಆಗಸ್ಟ್ ಸ್ಫೋಟ'ದ ರಹಸ್ಯ

Published : Jun 14, 2020, 02:47 PM IST

ಒಂದೆಡೆ ಕೊರೊನಾ ನಿಗ್ರಹಕ್ಕೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಇನ್ನೊಂದೆಡೆ ಕೋವಿಡ್ 19 ಸೋಂಕು ಏರಿಕೆಯಾಗುತ್ತಿದೆ. ಆಗಸ್ಟ್ ವೇಳೆಗೆ ಸೋಂಕು ಗರಿಷ್ಠ ಮಟ್ಟ ತಲುಪುತ್ತಂತೆ! ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಸ್ಫೋಟಕ ಸತ್ಯವನ್ನು ಹೊರ ಹಾಕಿದ್ದಾರೆ.  
 

ಬೆಂಗಳೂರು (ಜೂ. 14): ಒಂದೆಡೆ ಕೊರೊನಾ ನಿಗ್ರಹಕ್ಕೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಇನ್ನೊಂದೆಡೆ ಕೋವಿಡ್ 19 ಸೋಂಕು ಏರಿಕೆಯಾಗುತ್ತಿದೆ. ಆಗಸ್ಟ್ ವೇಳೆಗೆ ಸೋಂಕು ಗರಿಷ್ಠ ಮಟ್ಟ ತಲುಪುತ್ತಂತೆ! ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಸ್ಫೋಟಕ ಸತ್ಯವನ್ನು ಹೊರ ಹಾಕಿದ್ದಾರೆ.  

ಬೆಂಗಳೂರಲ್ಲಿ ಕಿಲ್ಲರ್‌ ಕೊರೋನಾ ಅಟ್ಟಹಾಸ: ಇಂದು ಮತ್ತೆ ಮೂವರು ಬಲಿ

ಆರೋಗ್ಯ ಇಲಾಖೆ ಇದಕ್ಕೆ ತಕ್ಕ ಸಿದ್ಧತೆ ಮಾಡಿಕೊಂಡಿಲ್ಲ. ರಾಜ್ಯದಲ್ಲಿ ವೆಂಟಿಲೇಟರ್‌ನ ತೀವ್ರ ಕೊರತೆ ಇದೆ. 1500 ವೆಂಟಿಲೇಟರ್‌ಗಳಲ್ಲಿ ಸೇವೆಗೆ ಲಭ್ಯವಿರೋದು 63 ಮಾತ್ರ. 84, 776 ಹಾಸಿಗೆಗಳ ಪೈಕಿ ಕೊರೊನಾಗೆ ಲಭ್ಯವಿರೋದು 21728 ಹಾಸಿಗೆ ಮಾತ್ರ. ಹಾಗಾಗಿ ಕೋವಿಡ್ 19 ಗರಿಷ್ಠ ಮಟ್ಟಕ್ಕೆ ತಲುಪಿದರೆ ಚಿಕಿತ್ಸೆ ಕೊಡುವುದು ಬಹಳ ಕಷ್ಟ ಎಂದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!